Tuesday, February 11, 2025

#tamilnadu state

BENGALURU:ಗರ್ಭಿಣಿ ಮಹಿಳೆಗೆ ಫ್ರೀ ಡ್ರಾಪ್ ಬೆಂಗಳೂರು ಆಟೋ ಚಾಲಕನಿಗೆ ಮೆಚ್ಚುಗೆ

ತಮಿಳುನಾಡಿನ ಗರ್ಭಿಣಿ ಮಹಿಳೆಗೆ ಬೆಂಗಳೂರಿನ ಆಟೋ ಚಾಲಕ ಉಚಿತ ಡ್ರಾಪ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆಕೆಯಿಂದ ಯಾವುದೇ ಹಣ ಪಡೆಯದ ಸೇಫ್ ಆಗಿ ಮನೆ ತಲುಪಿಸಿದ್ದಾನೆ. ಸದ್ಯ ಬೆಂಗಳೂರು ಆಟೋ ಚಾಲಕನ ಕಾರ್ಯಕ್ಕೆ ತಮಿಳುನಾಡಿನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ತಮಿಳುನಾಡಿನ ಮಹಿಳೆಗೆ ಉಚಿತವಾಗಿ ಆಟೋ ಸೇವೆ ನಿಡಿದ್ದಕ್ಕಾಗಿ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ಆಟೋ ಚಾಲಕನ ಗುಣಕ್ಕೆ ಮೆಚ್ಚುಗೆ...

Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img