Sunday, May 3, 2026

#tamilnadu state

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ಹುಚ್ಚು ಪ್ರೀತಿಯ ಸೇಡಿಗೆ ಖತರ್ನಾಕ್ ಪ್ಲ್ಯಾನ್!

ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...

BENGALURU:ಗರ್ಭಿಣಿ ಮಹಿಳೆಗೆ ಫ್ರೀ ಡ್ರಾಪ್ ಬೆಂಗಳೂರು ಆಟೋ ಚಾಲಕನಿಗೆ ಮೆಚ್ಚುಗೆ

ತಮಿಳುನಾಡಿನ ಗರ್ಭಿಣಿ ಮಹಿಳೆಗೆ ಬೆಂಗಳೂರಿನ ಆಟೋ ಚಾಲಕ ಉಚಿತ ಡ್ರಾಪ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆಕೆಯಿಂದ ಯಾವುದೇ ಹಣ ಪಡೆಯದ ಸೇಫ್ ಆಗಿ ಮನೆ ತಲುಪಿಸಿದ್ದಾನೆ. ಸದ್ಯ ಬೆಂಗಳೂರು ಆಟೋ ಚಾಲಕನ ಕಾರ್ಯಕ್ಕೆ ತಮಿಳುನಾಡಿನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ತಮಿಳುನಾಡಿನ ಮಹಿಳೆಗೆ ಉಚಿತವಾಗಿ ಆಟೋ ಸೇವೆ ನಿಡಿದ್ದಕ್ಕಾಗಿ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ಆಟೋ ಚಾಲಕನ ಗುಣಕ್ಕೆ ಮೆಚ್ಚುಗೆ...

Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img