Thursday, September 10, 2026

#tamilnadu water fall

Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!

ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ. ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img