Saturday, March 14, 2026

Tamilnadu

KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...

Cheluvarayaswamy: ಕೇಂದ್ರವು ತನ್ನ ಬೇಡಿಕೆಗಳನ್ನು ಅಂಗೀಕರಿಸದ ಕಾರಣ ತಮಿಳುನಾಡು ಎಸ್‌ಸಿ ಗೆ ಹೋಗಿದೆ

ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...

Police custody: ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳೊಂದಿಗೆ ನಂಟು ಹೊಂದಿದ್ದ ಯುವಕ ತಮಿಳುನಾಡು ಪೊಲೀಸರು ವಶಕ್ಕೆ

ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...

Beautiful marriage-ಮದುವೆ ನಂತರ ಚಿನ್ನಾಭರಣದೊಂದಿಗೆ ಪರಾರಿ

ತಮುಳುನಾಡು: ಈಗಿನ ಕಾಲದಲ್ಲಿ ಮೋಜು ಮಸ್ತಿ ಮಾಡುವುದಕ್ಕಾಗಿ ದುಡ್ಡಿನ ಅವಶ್ಯಕತೆ ಎದುರಾದಾಗ ಎಂತಹ ಮಾನಹೀನ ಕೆಲಸಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಬೇಳಕಿಗೆ ಬಂದಿದೆ. ಇಲ್ಲಿ ಸುಂದರ ಯುವತಿಯೊಬ್ಬಳು ತನ್ನ ಸೌಂದರ್ಯವನ್ನು ಬಳೆಸಿಕೊಂಡು  ಮದುವೆಯಾಗದ ಯುವಕರನ್ನು ಮೋಸಮಾಡಿ ಹಣ ಚಿನ್ನಾಭರಣ ದೋಚಿ ಪರಾರಿಯಅದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇನ್ನು ಈ ಯುವತಿ ಸುಮಾರು ನಾಲ್ಕು ರಾಜ್ಯಗಳಾದ...

Tomato-ಕೇವಲ 20 ರೂ ಟೊಮಾಟೋ ಮಾರಿದ ವ್ಯಾಪಾರಿ

ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ  ಬೆಲೆ ಗಗನಕ್ಕೇರಿದೆ. ಇದರಿಂದ ಬೇಸತ್ತ ಗ್ರಾಹಕರು ಒಂದು  ಎರಡು ಕೆಜಿ ಕೊಳ್ಲುತಿದ್ದವರು ಈಗ...

ಪ್ರಪಂಚದಲ್ಲಿ ಅತಿ ನಿಧಾನವಾಗಿ ಚಲಿಸುವ ರೈಲು

special story ನಾವೆಲ್ಲ ಅತಿ ಔಎಗದ ರೈಲುಗಳನ್ನು ನೋಡಿರುತ್ತೆವೆ ಇಷ್ಟು ಗಂಟೆಯಲ್ಲಿ ಇಷ್ಟು ಕಿಲೋಮೀಟರ್ ತಲುಪಬಹುದು . ಈ ರಯಲಿನಲ್ಲಿ ಪ್ರಯಾಣಿಸಿದರೆ 10ಗಂಟೆಯ ಪ್ರಯಾಣ ಕೇವಲ 4 ಆಸಿನಲ್ಲಿ ತಲುಪಬಹುದು ಹಾಗೆ ಹೀಗೆ ಎನ್ನುವುದಕ್ಕ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವರು ರೈಲುಗಳನ್ನು ನೋಡಿದ್ದೇವೆ ಹಾಗೆನೆ ಪ್ರಯಾಣಿಸಿದ್ದೇವೆ . ಉದಾಹರಣೆಗೆ ಇತ್ತೀಚಿನ ಚಅಲನೆ ನೀಡಿದ ವಂದೇ...

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...

ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!

Tamilnadu News: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...

ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...

ಮೋದಿ ಹುಟ್ಟುಹಬ್ಬದಂದು ನವಜಾತ ಶಿಶುಗಳಿಗೆ ಸಿಗಲಿದೆ ಚಿನ್ನದ ಉಂಗುರ..!

National News: ನರೇಂದ್ರ  ಮೋದಿ ಹುಟ್ಟುಹಬ್ಬದ ದಿನದಂದು ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ. “ನಾವು ಚೆನ್ನೈನ ರ‍್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img