Saturday, July 27, 2024

Tamilnadu

Tomato-ಕೇವಲ 20 ರೂ ಟೊಮಾಟೋ ಮಾರಿದ ವ್ಯಾಪಾರಿ

ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ  ಬೆಲೆ ಗಗನಕ್ಕೇರಿದೆ. ಇದರಿಂದ ಬೇಸತ್ತ ಗ್ರಾಹಕರು ಒಂದು  ಎರಡು ಕೆಜಿ ಕೊಳ್ಲುತಿದ್ದವರು ಈಗ...

ಪ್ರಪಂಚದಲ್ಲಿ ಅತಿ ನಿಧಾನವಾಗಿ ಚಲಿಸುವ ರೈಲು

special story ನಾವೆಲ್ಲ ಅತಿ ಔಎಗದ ರೈಲುಗಳನ್ನು ನೋಡಿರುತ್ತೆವೆ ಇಷ್ಟು ಗಂಟೆಯಲ್ಲಿ ಇಷ್ಟು ಕಿಲೋಮೀಟರ್ ತಲುಪಬಹುದು . ಈ ರಯಲಿನಲ್ಲಿ ಪ್ರಯಾಣಿಸಿದರೆ 10ಗಂಟೆಯ ಪ್ರಯಾಣ ಕೇವಲ 4 ಆಸಿನಲ್ಲಿ ತಲುಪಬಹುದು ಹಾಗೆ ಹೀಗೆ ಎನ್ನುವುದಕ್ಕ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವರು ರೈಲುಗಳನ್ನು ನೋಡಿದ್ದೇವೆ ಹಾಗೆನೆ ಪ್ರಯಾಣಿಸಿದ್ದೇವೆ . ಉದಾಹರಣೆಗೆ ಇತ್ತೀಚಿನ ಚಅಲನೆ ನೀಡಿದ ವಂದೇ...

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...

ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!

Tamilnadu News: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...

ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...

ಮೋದಿ ಹುಟ್ಟುಹಬ್ಬದಂದು ನವಜಾತ ಶಿಶುಗಳಿಗೆ ಸಿಗಲಿದೆ ಚಿನ್ನದ ಉಂಗುರ..!

National News: ನರೇಂದ್ರ  ಮೋದಿ ಹುಟ್ಟುಹಬ್ಬದ ದಿನದಂದು ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ. “ನಾವು ಚೆನ್ನೈನ ರ‍್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು...

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....

ರಜನಿಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

www.karnatakatv.net: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಅ.25ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಯಲಿದೆ. ರಜನಿಕಾಂತ್ ಗೆ ಅ.25 ರಂದು ಡಬ್ಬಲ್ ಧಮಾಕ ಇದ್ದು ಒಂದೇಡೆ ಮಗಳು ಸೌಂದರ್ಯ ತಯಾರಿಸಿರುವ 'ಹೂಟೆ' ಆ್ಯಪ್ ಲೋಕಾರ್ಪಣೆಗೊಂಡರೆ. ಇನ್ನೊಂದೆಡೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ದೊರೆಯಲಿದೆ. ಈ ದಿನ 2 ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಅದರಬಗ್ಗೆ ಟ್ವೀಟ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img