Saturday, July 27, 2024

Tamilnadu

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...

ತಣ್ಣಗಿದ್ದ ತಮಿಳುನಾಡಿನಲ್ಲಿ ಕೊರೊನಾ ಸುನಾಮಿ.!

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಕಳೆದ 10 ದಿನಗಳ ಹಿಂದೆ ಎರಡ್ಮೂರು ಜಿಲ್ಲೆ ರೆಡ್ ಝೋನ್ ಇತ್ತು. 3 ಸಾವಿರ ಸೋಂಕಿರಲ್ಲಿ 50% ಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ರು. ಸೋಂಕಿತರಿಗೆ ಹೋಲಿಸಿದ್ರೆ ಸಾವಿನ ಪ್ರಮಾಣ ದೇಶದಲ್ಲಿಯೇ ಕಡಿಮೆ ಇತ್ತು.. ಕಳೆದ 10 ದಿನಗಳ ಹಿಂದೆ ಚೆನ್ನೈನ  ಕೊಯಂಬೇಡು ಮಾರ್ಕೆಟ್ ನಲ್ಲಿ ಸ್ಪೋಟವಾದ ಕೊರೊನಾ ಸುನಾಮಿ 3 ಸಾವಿರದಲ್ಲಿದ್ದ ಸೋಂಕಿತರ ಸಂಖ್ಯೆಯನ್ನ...

ತಮಿಳುನಾಡಿನಲ್ಲಿ ಹೆಚ್ಚಾಯ್ತು ತಳಮಳ

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಎಲ್ಲವೂ ಸರಿಹೋಯ್ತು ಅನ್ನುವ ಸಂರ್ಭದಲ್ಲಿ ಚೈನ್ನೈನ ಕೊಯಂಬೇಡು ಮಾರುಕಟ್ಟೆ ತಮಿಳುನಾಡನ್ನ ಬೆಚ್ಚಿಬೀಳಿಸಿದೆ. ಇಂದು ಒಂದೇ ದಿನ ಮಾರುಕಟ್ಟೆ ಸಂಪರ್ಕದಲ್ಲಿದ್ದ 600 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ ಈ ಮಾರ್ಕೆಟ್ ನಿಂದಾಗಿ 1589 ಮಂದಿಗೆ ಸೋಂಕು ತಗುಲಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 6009 ಆಗಿದ್ದು 40 ಮಂದಿ...

15% ನಿಂದ 75% ವರೆಗೆ ಮದ್ಯದ ಮೇಲೆ ತೆರಿಗೆ

ಕರ್ನಾಟಕ ಟಿವಿ :  ತಮಿಳುನಾಡಿನಲ್ಲಿ ಲಿಕ್ಕರ್ ಮೇಲೆ 15% ಹೆಚ್ಚುವರಿ ಸೆಸ್ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.. ಹೆಚ್ಚುವರಿ ಸೆಸ್ ವಿಧಿಸಿರೋದನ್ನ ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪ್ರತಿಭಟನೆಗೆ ಕರೆ ನೀಡಿದೆ..   ಆಂಧ್ರಪ್ರದೇಶದಲ್ಲಿ 75% ತೆರಿಗೆ ವಿಧಿಸಿದ ಜಗನ್ ಇತ್ತ ಆಂದ್ರಪ್ರದೇಶದಲ್ಲಿ ಮದ್ಯದ ಮೇಲೆ 25% ತೆರಿಗೆ ವಿಧಿಸಿದ್ದ ಜಗನ್ ಸರ್ಕಾರ ಇದೀಗ ಮತ್ತೆ 50% ತೆರಿಗೆ ಹಾಕುವ ಮೂಲಕ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...

ನಾಳೆ ರಾಜ್ಯದಲ್ಲಿ ಭಾರೀ ಸಿಡಿಲು,ಬಿರುಗಾಳಿ- ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವೆಡೆ ನಾಳೆ ಭಾರಿ ಬಿರುಗಾಳಿ ಬೀಸಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ತನ್ನ ಪ್ರತಾಪ ತೋರಲಿದ್ದು ಜನರು ಎಚ್ಚರದಿಂದಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ. ತಮಿಳುನಾಡಿನಲ್ಲೂ ಇದೇ ರೀತಿ ಪ್ರಚಂಡ ಬಿರುಗಾಳಿ ಏಳಲಿದೆ ಅಂತ ಮಾಹಿತಿ ನೀಡಿದೆ. ಬಿರುಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು ವಿದ್ಯುತ್ ಕಂಬ,...

ತಮಿಳುನಾಡಿನ 10 ಕಡೆ ಎನ್ಐಎ ದಾಳಿ- ಉಗ್ರ ಚಟುವಟಿಕೆ ಬಗ್ಗೆ ಪರಿಶೀಲನೆ

ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ. ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img