Saturday, March 14, 2026

Tamilnadu

ತಮಿಳುನಾಡಿನ 10 ಕಡೆ ಎನ್ಐಎ ದಾಳಿ- ಉಗ್ರ ಚಟುವಟಿಕೆ ಬಗ್ಗೆ ಪರಿಶೀಲನೆ

ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ. ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img