ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್ ಹೇಳಿದ್ರು. ದಳಪತಿ ವಿಜಯ್ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು.
ಡಿಎಂಕೆ ಒಕ್ಕೂಟದ ನೇತೃತ್ವವನ್ನು...
ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್, ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇದ್ದು, ಬಿರುಗಾಳಿಯೊಂದಿಗೆ ಗುಡುಗು-ಮಿಂಚು ಸಹಿರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 27ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45ರಿಂದ 55ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ...
ರಸ್ತೆ ಗುಂಡಿ ಸಮಸ್ಯೆ ಅಂದ್ರೆ, ಇದು ನಮ್ಮ ದೇಶದ ಬಹುತೇಕ ರಾಜ್ಯಗಳಲ್ಲಿ ಕಾಣೋ ಸಾಮಾನ್ಯ ಸಮಸ್ಯೆ. ಅದರಲ್ಲೂ ಬೆಂಗಳೂರು ನಗರದಲ್ಲಂತೂ ಈ ವಿಷಯ ಕೆಲಕಾಲ ಭಾರೀ ಚರ್ಚೆಗೆ ಕಾರಣವಾಗಿತ್ತು. ರಸ್ತೆಗುಂಡಿಗಳ ವಿಚಾರ ರಾಜಕೀಯ ಹಾದಿಗೂ ತಲುಪಿತ್ತು, X ನಲ್ಲಿ ರಾಜಕಾರಣಿಗಳು, ಐಟಿ ಕಂಪನಿಗಳ ಮುಖ್ಯಸ್ಥರು ಎಲ್ಲರೂ ಪರಸ್ಪರ ಟೀಕೆ-ಪ್ರತಿಟೀಕೆಗಳಲ್ಲಿ ತೊಡಗಿದ್ದರು.
ಇದನ್ನೇ ಹೋಲುವ ಪರಿಸ್ಥಿತಿ ಈಗ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ವಿಚಾರ ದೇಶದಲ್ಲೇ ಸಂಚಲನ ಸೃಷ್ಟಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಆರೋಪವನ್ನು ತಿರಸ್ಕರಿಸಿವೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ, ಕೆಮ್ಮಿನ ಸಿರಪ್ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ತಿಳಿಸಿವೆ.
ಜೊತೆಗೆ 2 ವರ್ಷದೊಳಗಿನ...
ತಮಿಳುನಾಡು ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಸ್. ಅಳಗಿರಿ, ತಮ್ಮದೇ ಹೇಳಿಕೆಗಳಿಂದ ಹೊಸ ವಿವಾದಕ್ಕೀಡಾಗಿದ್ದಾರೆ. ಬಿಜೆಪಿ ಮಂಡಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಾಣಾವತ್ ಏನಾದ್ರೂ ತಮಿಳುನಾಡಿಗೆ ಬಂದ್ರೆ, ಆಕೆಯ ಕಪಾಳಕ್ಕೆ ಬಾರಿಸಬೇಕೆಂದು ಹೇಳಿದ್ದಾರೆ.
ಕೆಲವು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ, ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ, ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ಅವರು ಎಲ್ಲೇ ಹೋದರೂ ಎಲ್ಲರನ್ನೂ...
National News: ದೇಶದಲ್ಲಿ ವಕ್ಫ್ ತಿದ್ದುಪಡಿಯ ಮಸೂದೆಯ ಕುರಿತು ಪರ - ವಿರೋಧದ ಚರ್ಚೆಗಳು ಹಾಗೂ ಹೋರಾಟಗಳು ನಡೆಯುತ್ತಿವೆ. ಆದರೆ ಮೋದಿ ಸರ್ಕಾರದ ಈ ನೂತನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದ ತಮಿಳುನಾಡಿನ ಸಿಎಂ ಸ್ಟಾಲಿನ್ ಆಡಳಿತದಲ್ಲಿ ಇದೀಗ ಈ ವಕ್ಫ್ ಕಂಟಕ ಎದುರಾಗಿದ್ದು, ಗ್ರಾಮವೊಂದರಲ್ಲಿನ 150 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ವಕ್ಫ್ ಬೋರ್ಡ್...
National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್ ಕಟ್ಟಿಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...
Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ...