Monday, April 27, 2026

tamilunadu bjp

ತಮಿಳುನಾಡು ರಾಜಕೀಯಕ್ಕೆ ಖುಷ್ಬೂ ರಂಗು!

ತಮಿಳುನಾಡು ಬಿಜೆಪಿ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ-ರಾಜಕಾರಣಿ ಖುಷ್ಬೂ ಸುಂದರ್‌ ಅವರ ಆಯ್ಕೆ ಆಗಿದೆ. ಇಷ್ಟು ದಿನ ಉಪಾಧ್ಯಕ್ಷರಾಗಿದ್ದ ನಾರಾಯಣನ್‌ ತಿರುಪತಿ ಅವರನ್ನು, ಬಿಜೆಪಿ ವಕ್ತಾರರನ್ನಾಗಿ ನಿಯೋಜಿಸಲಾಗಿದೆ. 2010ರಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಖುಷ್ಬೂ, ಡಿಎಂಕೆ ಪಕ್ಷ ಸೇರಿದ್ರು. 2014ರಲ್ಲಿ ಡಿಎಂಕೆ ಬಿಟ್ಟು ಕಾಂಗ್ರೆಸ್‌ ಸೇರಿದ್ರು. ಅಲ್ಲಿಯೂ ಸಕ್ಸಸ್‌ ಕಾಣದ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img