Tuesday, November 18, 2025

Tamilunadu

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...

ದೇವರ ಹುಂಡಿಗೆ ಬಿದ್ದ ಐ ಫೋನ್, ಈಗ ಇದು ದೇವರ ಕಾಣಿಕೆ ಅಂದ ದೇವಸ್ಥಾನ ಆಡಳಿತ ಮಂಡಳಿ

Tamilunadu News: ದೇವಸ್ಥಾನಕ್ಕೆ ಹೋದಾಗ, ಹುಂಡಿಗೆ ಹಣ ಹಾಕುವುದು ಪದ್ಧತಿ. ನಾವು ದುಡಿದ ಹಣದಲ್ಲಿ ಕೆಲ ಕಾಣಿಕೆಯನ್ನು ದೇವರಿಗೆ ಹಾಕಲಾಗುತ್ತದೆ. ಆದರೆ ನಮ್ಮ ಕಾಸ್ಟ್‌ಲೀ ಐಫೋನ್ ಹುಂಡಿಗೆ ಬಿದ್ದರೆ ಏನು ಗತಿ..? ಇಂಥ ಘಟನೆ ತಮಿಳು ನಾಡಿನ ದೇವಸ್ಥಾನವೊಂದರಲ್ಲಿ ನಡೆದಿದೆ. ಚೆನ್ನೈನ ತಿರುಪ್ಪೂರ್ ಅರಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಯ ಐಫೋನ್...

ಟಿವಿ ವಾಲ್ಯೂಮ್ ಜೋರಾಗಿದ್ದಕ್ಕೆ ಶುರುವಾದ ಜಗಳ ಎಲ್ಲಿವರೆಗೂ ಹೋಯ್ತು ಗೊತ್ತಾ..?

Tamilnadu News: ಸಿಟಿಗಳಲ್ಲಿ ಕಾಮನ್ ಆಗಿ ಒಬ್ಬರ ಮನೆಯ ಟಿವಿ ಸೌಂಡ್ ಇನ್ನೊಬ್ಬರ ಮನೆಗೆ ಕೇಳುತ್ತದೆ. ಅದು ಸ್ವಲ್ಪ ಕಿರಿಯುಂಟು ಮಾಡಿದರೂ, ಅವರವರ ಮನೆಯಲ್ಲಿ ಅವರು ಟಿವಿ ಹಾಕಿಕೊಂಡಿದ್ದು ಅಂತಾ ಕೆಲವರು ಸುಮ್ಮನಿರುತ್ತಾರೆ. ಆದರೆ ನಿಮ್ಮ ಮನೆಯಲ್ಲಷ್ಟೇ ಸೌಂಡ್ ಕೇಳುವ ಹಾಗೆ ಟಿವಿ ಹಾಕಿಕೊಳ್ಳಿ ಎಂದು ಕೆಲವರು ಜಗಳ ಮಾಡುತ್ತಾರೆ. https://youtu.be/PG5ZT4KlGMc ಈ ರೀತಿ ನಡೆದ ಜಗಳ,...

ಮನುಷ್ಯನ ಮುಖವನ್ನು ಹೋಲುವ ಗಣಪತಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...

Political News: ತಮಿಳುನಾಡಿನಲ್ಲಿ ‘ಅಮ್ಮ’ ರೀ ಎಂಟ್ರಿ!

Political News: ಅಮ್ಮ ಎಂದೇ ಖ್ಯಾತಿ ಗಳಿಸಿದ ಮಾಜಿ ಸಿ.ಎಂ ದಿವಂಗತ ಜಯಲಲಿತಾ ಅವರ ಹೆಸರು ತಮಿಳುನಾಡು ರಾಜಕೀಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಅಮ್ಮನ ಆಡಳಿತ ಪುನರ್ ಸ್ಥಾಪಿಸಲಾಗುವುದು ಎಂದು ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ಅವರು ಘೋಷಿಸಿದ್ದಾರೆ. ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಣೆ ಮಾಡಿರುವ ಶಶಿಕಲಾ, ಎಐಎಡಿಎಂಕೆ ಕಥೆ ಇನ್ನೂ...

ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ವೀಡಿಯೋ ವೈರಲ್

National News: ಚೆನ್ನೈ: ಶಾಲೆಯಿಂದ ಬರುತ್ತಿದ್ದ ಬಾಲಕಿಯ ಮೇಲೆ ಹಸುವೊಂದು ದಾಳಿ ಮಾಡಿದ್ದು, ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು 9 ವರ್ಷದ ಬಾಲಕಿ ಆಯೇಷಾ, ತನ್ನ ಗೆಳತಿಯೊಂದಿಗೆ ಶಾಲೆಯಿಂದ ಮನೆಗೆ ಬರುತ್ತಿದ್ದಳು. ಈ ವೇಳೆ ಬೀದಿಯಲ್ಲಿದ ಬಿಡಾಡಿ ಹಸು, ಆಕೆಯನ್ನು ತನ್ನ ಕೊಂಬಿನಿಂದ ಎತ್ತಿ...

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

ಮಗಳಿಗೆ ಹೊಡೆದ ಆರೋಪ: ಶಿಕ್ಷಕರ ಮೇಲೆ ಹಲ್ಲೆ ಮಾಡಿದ ತಂದೆ ತಾಯಿ ಅರೆಸ್ಟ್..

ತನ್ನ 7ವರ್ಷದ ಮಗಳಿಗೆ ಹೊಡೆದ ಆರೋಪವಿದ್ದ ಕಾರಣಕ್ಕೆ, ಆ ಮಗುವಿನ ತಂದೆ ತಾಯಿ ಶಾಲೆಗೆ ಬಂದು, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ತಮಿಳುನಾಡಿನ ತೂಟಿಕೋರಿನ್ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ತಮ್ಮ ಮಗುವಿಗೆ ಹೊಡೆದ ಆರೋಪವಿದ್ದ ಕಾರಣ, ಪತಿ ಪತ್ನಿ ಇಬ್ಬರೂ ಸೇರಿ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ...

ಸೇನಾ ಹೆಲಿಕಾಪ್ಟರ್ ಪತನ..!

ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img