Thursday, July 31, 2025

tanveer sait

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

S muniswamy: ತನ್ವೀರ್ ಸೇಠ್​ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ

ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...

ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

State News: Feb:28: ಚುನಾವಣೆ  ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ  ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.  ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್  ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img