ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...
State News:
Feb:28: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...
ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ...