Saturday, April 11, 2026

tarikere

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ. ಸೆಪ್ಟೆಂಬರ್‌ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ....

ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು.

ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಂಚೇನಹಳ್ಳಿ ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವನ್ನಪ್ಪಿದೆ. ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ 30 ವರ್ಷದ ಗಂಡನೇ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img