Wednesday, April 1, 2026

tarun

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img