Friday, April 24, 2026

tashildaar

Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ. ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img