ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...