Tuesday, May 5, 2026

#tatasumo

ಬಾವಿಗೆ ಬಿದ್ದ ಕಾರು

ರಾಂಚಿ: ಎರಡು ದಿನಗಳ ಹಿಂದೆ ದರ್ಭಾಂಗದ ದೇವಸ್ಥಾನಕ್ಕೆ ತೆರಳಿದ್ದ 10 ಜನರ ಪೈಕಿ ಆರು ಜನರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಎದುರಿಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಾವಿಗೆ ಬಿದ್ದ ಕಾರಿನಲ್ಲಿದ್ದ ಆರು ಜನ ದುರ್ಮರಣ ಹೊಂದಿದ್ದಾರೆ. ಜಾರ್ಖಾಂಡ್ ನ ಹಜಾರಿಬಾಗ್ ಜಿಲ್ಲೆಯ ಪದ್ಮಾ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ರೋಗಿ ಗ್ರಾಮದ ಬಳಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img