Friday, March 6, 2026

#tatasumo

ಬಾವಿಗೆ ಬಿದ್ದ ಕಾರು

ರಾಂಚಿ: ಎರಡು ದಿನಗಳ ಹಿಂದೆ ದರ್ಭಾಂಗದ ದೇವಸ್ಥಾನಕ್ಕೆ ತೆರಳಿದ್ದ 10 ಜನರ ಪೈಕಿ ಆರು ಜನರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಎದುರಿಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಾವಿಗೆ ಬಿದ್ದ ಕಾರಿನಲ್ಲಿದ್ದ ಆರು ಜನ ದುರ್ಮರಣ ಹೊಂದಿದ್ದಾರೆ. ಜಾರ್ಖಾಂಡ್ ನ ಹಜಾರಿಬಾಗ್ ಜಿಲ್ಲೆಯ ಪದ್ಮಾ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ರೋಗಿ ಗ್ರಾಮದ ಬಳಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img