Friday, August 28, 2026

Tawang

ಭಾರತ-ಚೀನಾ ಘರ್ಷಣೆ : ತವಾಂಗ್‌ನಲ್ಲಿ ನಡೆದ ಘರ್ಷಣೆ ಕುರಿತು ಅರುಣಾಚಲ ಸಂಸದ ಮಾಹಿತಿ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಚೀನಾ ಸೈನಿಕರ ಈ ಹಠಾತ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಭಾರತದ ಕಡೆಯಿಂದ 20 ಸೈನಿಕರು ಗಾಯಗೊಂಡಿದ್ದರೆ, ಗಾಯಗೊಂಡ ಚೀನಾ ಸೈನಿಕರ ಸಂಖ್ಯೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img