Friday, August 14, 2026

Taxpayers Money

ಸಂಸತ್ ಮುಂಗಾರು ಅಧಿವೇಶನ ಮುಕ್ತಾಯ – ವಿಪಕ್ಷಗಳ ಗದ್ದಲದಿಂದ 175 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!

ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ ಕಾರಣದಿಂದ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಅಧಿಕೃತವಾಗಿ ಮುಂದೂಡಲ್ಪಟ್ಟಿದೆ. ಆದರೆ ಸಂಸತ್ತಿನಲ್ಲಿ ನಡೆದ ಈ ತೀವ್ರ ಗಲಾಟೆ ಹಾಗೂ ಆಡಳಿತ-ವಿಪಕ್ಷಗಳ ಜಟಾಪಟಿಯಿಂದ ದೇಶದ ತೆರಿಗೆದಾರರ ಬರೋಬ್ಬರಿ...
- Advertisement -spot_img

Latest News

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ...
- Advertisement -spot_img