Sunday, July 6, 2025

TB jayachandra

TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img