Wednesday, June 24, 2026

TB jayachandra

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

ಟಿ.ಬಿ. ಜಯಚಂದ್ರರಿಗೆ ಸಚಿವ ಸ್ಥಾನ ಬೇಕೇ ಬೇಕು!

ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್‌ನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಭಲ ಸಚಿವ ಸ್ಥಾನ ನೀಡಬೇಕೆಂದು ಶಿರಾ ತಾಲ್ಲೂಕು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಹೊಸೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿರಾ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img