ದೇಶದ ಟೆಕ್ ಕಂಪನಿಗಳಲ್ಲಿ ಭಾರೀ ಉದ್ಯೋಗ ಕಡಿತ ಆರಂಭವಾಗಿದೆ. ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರ ಹಿಂದೆ ಆರ್ಥಿಕ ಸ್ಥಿತಿಗತಿಯ ಬದಲಾವಣೆ, ಕೃತಕ ಬುದ್ಧಿ (AI) ಅಳವಡಿಕೆ, ಮತ್ತು ತೀವ್ರ ವೆಚ್ಚ ನಿರ್ವಹಣೆಯಂತಹ ಕಾರಣಗಳಿವೆ. AI ಬದಲಾವಣೆಯಿಂದಾಗಿ TCS 12,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ, ಮಧ್ಯಮ ಮತ್ತು ಹಿರಿಯ ಮಟ್ಟದ ಸಿಬ್ಬಂದಿಗೆ ಭಾರಿ ಹೊಡೆತ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...