Tuesday, April 21, 2026

tea shop

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...
- Advertisement -spot_img

Latest News

ಚಂದನ್ ಶೆಟ್ಟಿ ಮದುವೆ ಫಿಕ್ಸ್? ಯಾರು ಆ ಲಕ್ಕಿ ಗರ್ಲ್?

ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ...
- Advertisement -spot_img