ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...