Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...
Madhya Pradesh News: ಶಾಲೆ, ಕಾಲೇಜು ಅಂದ್ರೆ, ಮಕ್ಕಳಿಗೆ ಶಿಕ್ಷಣ, ಸಭ್ಯತೆ ಹೇಳಿಕ``ಡುವ ಜಾಗ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕ``ಳ್ಳಲು ಯಾವ ರೀತಿ ತಯಾರಾಗಬೇಕು ಎಂದು ತಿಳಿಸುವ ಜಾಗ. ಆದರೆ ಅಂಥ ಸ್ಥಳದಲ್ಲೇ, ಮಕ್ಕಳಿಗೆ ಬುದ್ಧಿ ಹೇಳಬೇಕಾದವರು ಬುದ್ಧಿಗೇಡಿಗಳ ಹಾಗೆ ವರ್ತಿಸಿದರೆ, ಹೇಗಿರುತ್ತದೆ..? ಇಂಥದ್ದೇ 1 ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲೇ ಇದ್ದ...
Bengaluru News: ಸಮಾಜದಲ್ಲಿ ನಾವು ಟೀಚರ್ಸ್ಗಳಿಗೆ ವಿಶೇಷವಾದ ಗೌರವ ನೀಡುತ್ತೇವೆ. ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರುತ್ತಾರೆ, ಎಲ್ಲರಿಗೂ ಮಾದರಿಯಾದ ಬದುಕು ಅವರದ್ದಾಗಿರುತ್ತದೆ ಎಂದು ನಾವೆಲ್ಲ ಭಾವಿಸುತ್ತಿರುತ್ತೇವೆ. ಆದರೆ ಇದಕ್ಕೆ ತದ್ವಿರುದ್ಧವೆಂಬಂತೆ ಇಲ್ಲೊಬ್ಬ ಶಿಕ್ಷಕಿ ತನ್ನ ಗ್ಯಾಂಗ್ ಜೊತೆ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
https://youtu.be/9KlxbeMJTdk
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಶ್ರೀದೇವಿ ರುಡಿಗಿ...
Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ.
ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
China News: ವಿದ್ಯಾರ್ಥಿಗಳು ತಪ್ಪು ಮಾಡಿದಾಗ, ಶಾಲೆಯಲ್ಲಿ ಶಿಕ್ಷಕರು ಶಿಕ್ಷೆ ಕೊಡುವುದು ಸಾಮಾನ್ಯ. ಮಮತ್ತು ಮುಖ್ಯ. ಏಕೆಂದರೆ, ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಂಡು, ಬುದ್ಧಿ ಕಲಿಯಬೇಕು ಅಂದ್ರೆ, ಅವರಿಗೆ ಶಿಕ್ಷೆ ಕೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಆದರೆ ಆ ಶಿಕ್ಷೆ ಮಕ್ಕಳ ಪ್ರಾಣ ತೆಗೆಯುವಂತೆಯೋ, ಅಥವಾ ಅವರ ಆರೋಗ್ಯವನ್ನು ಹಾಳು ಮಾಡುವಂತೆಯೋ, ಅಥವಾ ಅವರ...
Delhi News: ಸೈಬರ್ ವಂಚಕರ ಮಾತು ಕೇಳಿ ಶಾಲಾ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಆಗ್ರಾದಲ್ಲಿ ನಡೆದಿದೆ.
ಆಗ್ರಾದಲ್ಲಿ ಮಾಲತಿ ಶರ್ಮಾ ಎಂಬ ಮಹಿಳೆ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲ ಕಿಡಿಗೇಡಿಗಳು ಆಕೆಗೆ ಕಾಲ್ ಮಾಡಿ, ನಿಮ್ಮ ಮಗಳ ಲೈಂಗಿಕ ಹಗರಣದ ವೀಡಿಯೋ ನಮ್ಮ ಬಳಿ ಇದೆ. ನೀವು ದುಡ್ಡು ಕೊಡದಿದ್ದಲ್ಲಿ, ನಾವು...
Uttar Pradesh: ಇಂದಿನ ಪುಟ್ಟ ಪುಟ್ಟ ಮಕ್ಕಳಿಗೆ ಟಿವಿ ಜೊತೆ ಮೊಬೈಲ್ ನೋಡುವ ಚಟ ಜೋರಾಗಿದೆ. ಕೆಲ ತಂದೆ ತಾಯಿಗಳಿಗೆ ಮೊಬೈಲ್ ಮಕ್ಕಳ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಗೊತ್ತಿದ್ದರೂ ಕೂಡ, ತಾವು ಫ್ರೀ ಆಗಿರಬೇಕು ಎಂದು ಮಕ್ಕಳಿಗೆ ಮೊಬೈಲ್ ಕೊಟ್ಟು ಕೂರಿಸುತ್ತಾರೆ.
https://youtu.be/ACxM7r77Rb8
ಈ ರೀತಿ ಮೊಬೈಲ್ ಚಟ ಹತ್ತಿರುವ ಮಕ್ಕಳ ಮೊಬೈಲ್ ಚಟ ಬಿಡಿಸಲು,...
Madhya Pradesh: ಶಾಲೆಗೆ ಬರುವ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಟ್ಟು ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಎಡವಟ್ಟು ಮಾಡಿದರೆ, ಆ ಮಕ್ಕಳ ಭವಿಷ್ಯ ಅತ್ಯುತ್ತಮವಾಗಿ ರೂಪುಗೊಳ್ಳುವುದಾದರೂ ಹೇಗೆ..? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು, ವಿದ್ಯಾರ್ಥಿನಿಯ ಜಡೆಯನ್ನೇ ಕತ್ತರಿಸಿದ್ದಾನೆ.
https://youtu.be/BVOtpNotDsI
ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೀರ್ ಸಿಂಗ್ ಮೇಧಾ...
ಹುಬ್ಬಳ್ಳಿ:ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
Raichur News: ರಾಯಚೂರಿನ ಹೊರವಲಯದ ಆದರ್ಶ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಪೊಲೀಸರು ಬಾರಿಸಿ, ಬೆಂಡೆತ್ತಿದ್ದಾರೆ. ಅತಿಥಿ ಶಿಕ್ಷಕಿಗೆ ಮಲಗಲು ಕರೆದು ಅಸಭ್ಯವಾಗಿ ಮೆಸೇಜ್ ಮಾಡಿದ್ದಕ್ಕೆ, ಈ ಶಿಕ್ಷಕನನ್ನು ಪೊಲೀಸರು ಚೆನ್ನಾಗಿ ಗೂಸಾ ನೀಡಿದ್ದಾರೆ.
https://youtu.be/yqGAgEKGmTg
ಮೆಹಬೂಬ್ ಅಲಿ ಎಂಬ ಶಿಕ್ಷಕ, ಅತಿಥಿ ಶಿಕ್ಷಕಿಗೆ ಅಸಹ್ಯವಾಗಿ ಮೆಸೇಜ್ ಮಾಡಿದ್ದ. ಈ ವಿಷಯವನ್ನು ಶಿಕ್ಷಕಿ ತನ್ನ ಮನೆಯಲ್ಲಿ ಹೇಳಿದ್ದು, ಸಂಬಂಧಿಕರು...