Friday, March 27, 2026

Teacher death

ಶಿಕ್ಷಕಿಗೆ ಚಾಕು ಇರಿದು ತಾಳಿ ಕಟ್ಟಿದ ಭಗ್ನ ಪ್ರೇಮಿ! : ಪ್ರೀತಿ ಕೊಂದು ಯುವಕನ ವಿಕೃತಿ

ಮಂಡ್ಯ : ಈ ಪ್ರೀತಿ ಅನ್ನೋದು ಹಾಗೆ. ಹುಡುಗ, ಹುಡುಗಿ ಮಧ್ಯೆ ಹೊಂದಾಣಿಕೆ ಇದ್ರೆ ಸೊಗಸಾಗಿರುತ್ತೆ. ಅದೇ ವೈಮನಸ್ಸು, ಭಿನ್ನಾಭಿಪ್ರಾಯ, ಅನುಮಾನ ಶುರುವಾದ್ರೆ ದುರಂತಕ್ಕೆ ಕಾರಣವಾಗುತ್ತೆ. ಮಂಡ್ಯದ ಭಗ್ನ ಪ್ರೇಮಿಯೊಬ್ಬ ಯುವತಿಯ ಮೇಲೆ ದೌರ್ಜನ್ಯವೆಸಗಿ ಪ್ರಾಣವನ್ನೇ ತೆಗೆದಿದ್ದಾನೆ. ತನ್ನನ್ನು ಪ್ರೀತಿಸಲು ಯುವತಿ ನಿರಾಕರಿಸಿದ್ದಕ್ಕೆ ಅವಳಿಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೆ ಬಲವಂತವಾಗಿ ತಾಳಿ ಕಟ್ಟುವ ಮೂಲಕ ತನ್ನ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img