ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್ ಮಾಡಿದ್ದಾರೆ.
https://www.youtube.com/watch?v=6T4WA2tioLw
ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ...
ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದೆಂಬ ಉದ್ದೇಶದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ವರ್ಷಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು, ಹೊಸ ಯೋಜನೆಗಳನ್ನು ರೂಪಿಸುತ್ತಲೇ ಇವೆ. ಉಚಿತ ಶಿಕ್ಷಣ ವ್ಯವಸ್ಥೆಯಿಂದ ಹಿಡಿದು ಮಕ್ಕಳನ್ನು ಶಾಲೆಯೆಡೆಗೆ ಆಕರ್ಷಿಸುವಂತಹ ಹಲವು ಕೆಲಸಗಳಿಗೆ ಒತ್ತು ನೀಡುತ್ತಲೇ ಬಂದಿವೆ. ಇಷ್ಟಾದರೂ ಇಂದಿಗೂ ಅನೇಕ ಮಕ್ಕಳು ಶಿಕ್ಷಣದಿಂದ...
Web News: ಜೀವನದಲ್ಲಿ ದುಡ್ಡು ಸಂಪಾದಿಸಬೇಕು. ಶ್ರೀಮಂತರಾಗಬೇಕು ಅಂತಾ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಎಲ್ಲರೂ ಹಗಲು ರಾತ್ರಿ ದುಡಿದು ಪೈಪೋಟಿ ಮಾಡುತ್ತಿರುವುದೇ ಶ್ರೀಮಂತರಾಗಲು. ಆದರೆ...