www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...