ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು ಎಂಬ ಯೋಚನೆ ಬಂದಿತ್ತು ಎಂಬ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿದೆ. BCCIಯಿಂದ ನಿವೃತ್ತಿ ಕುರಿತು ಒತ್ತಡಗಳ ನಡುವೆಯೂ, ಮತ್ತೆ ಮೈದಾನಕ್ಕಿಳಿದು ಭರ್ಜರಿ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ...
ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್ಗಳು ಇವೆ.
ಏಷ್ಯಾಕಪ್ ಫೈನಲ್...
ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್ ಕೀಪರ್ ಆಗಿ ಎನ್...
Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ.
https://youtu.be/d1_a9mtJWxo
ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....
Cricket News: ಕೀನ್ಯಾ ಕ್ರಿಕೇಟ್ ಟೀಂ ತಂಡದ ಕೋಚ್ ಆಗಿ, ಕನ್ನಡಿಗ ದೊಡ್ಡ ಗಣೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ವೇಗದ ಬೌಲರ್ ಎನ್ನಿಸಿಕೊಂಡಿದ್ದ ದೊಡ್ಡ ಗಣೇಶ್, ಟೀಂ ಇಂಡಿಯಾ ಪರ 4 ಟೆಸ್ಟ್ ಕ್ರಿಕೇಟ್ ಮತ್ತು 1 ಏಕದಿನ ಪಂದ್ಯವಾಡಿದ್ದಾರೆ. ಬಳಿಕ ಗೋವಾ ತಂಡದ ಕೋಚ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ, ಕೀನ್ಯಾ...
ವಿರಾಟ್ ಕೊಹ್ಲಿ, ಕ್ರಿಕೆಟ್ ಜಗತ್ತು ಕಂಡ ಅದ್ಭುತ ಪ್ರತಿಭೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವಕ್ರಿಕೆಟ್ ಆಳಿದ ಭಾರತದ ಹೆಮ್ಮೆಯ ಪುತ್ರ. ಆಧುನಿಕ ಕ್ರಿಕೆಟ್ ನ ದೇವರು, ರನ್ ಮಷೀನ್, ಕಿಂಗ್ ಕೊಹ್ಲಿ, ರೆಕಾರ್ಡ್ ಬ್ರೇಕರ್ ಹೀಗೆ ಅಭಿಮಾನಿಗಳ ಸಾಲು ಸಾಲು ಪ್ರೀತಿಯ ಬಿರುದುಗಳನ್ನು ಪಡೆದ ವಿರಾಟ್ ಭಾರತೀಯ ಕ್ರಿಕೆಟ್ ಗೆ ನೀಡಿದ ಕೊಡುಗೆ ಹಾಗೂ...
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...
ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು ಸೋಲಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ನಾಯಕ ಶುಭಮನ್ ಗಿಲ್ 49ಎಸೆತಗಳಲ್ಲಿ 66 ರನ್ ಗಳಿಸಿ ತಂಡದ ಪರವಾಗಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ಜಿಂಬಾಬ್ವೆ ತಂಡವನ್ನು 23 ರನ್ಗಳಿಂದ ಮಣಿಸಿದೆ. ಎರಡನೇ ಟಿ20...
ಬೆಂಗಳೂರು: ವಿಶ್ವ ಕ್ರಿಕೆಟ್ನ ರನ್ ಮಷಿನ್ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಸದ್ಯ ವಿಶ್ವಕಪ್ ಗೆದ್ದ ಖುಷಿಯಲ್ಲಿದ್ದಾರೆ. ಅಂತರಾಷ್ಟ್ರೀಯ ಟಿ-20 ಮಾದರಿಗೆ ವಿಧಾಯ ಹೇಳಿರುವ ವಿರಾಟ್ ಸದ್ಯ ಕ್ರಿಕೆಟ್ನಿಂದ ತಾತ್ಕಾಲಿಕ ವಿಶ್ರಾಂತಿ ಪಡೆದಿದ್ದು, ಪತ್ನಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಆದರೆ ವಿರಾಟ್ ಕೊಹ್ಲಿಗೆ ಕಹಿ ಸುದ್ದಿಯೊಂದು ಸಿಕ್ಕಿದೆ. ವಿರಾಟ್ ಕೊಹ್ಲಿ...
2024ರ ಟಿ-20 ವಿಶ್ವವಿಜೇತ ಭಾರತ ಕ್ರಿಕೆಟ್ ತಂಡವು ತವರಿಗೆ ವಾಪಾಸಾಗುತ್ತಿದೆ. ಬುಧವಾರ ಬಾರ್ಬಡೋಸ್ನ ಗ್ರಾಂಟ್ಲಿ ಆಡಮ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಾರ್ಟರ್ಡ್ ವಿಮಾನದಲ್ಲಿ ಇಡೀ ತಂಡ ಭಾರತಕ್ಕೆ ಹಿಂದಿರುಗಿತು. ಗುರುವಾರ 6.20ರ ಸಮಯಕ್ಕೆ ದೆಹಲಿಗೆ ಬಂದು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಾರ್ಬಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...