Saturday, April 20, 2024

Team India

ಶಾರ್ದೂಲ್ ಮದುವೆಯಲ್ಲಿ ಹಾಡಿ ಕುಣಿದಾಡಿದ ಕ್ರಿಕೇಟ್ ಆಟಗಾರರು

sports news ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ  ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್  ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು  ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಭಾರತ ಮಹಿಳಾ ಕ್ರಕೆಟ್ ತಂಡದ ಹೆಮ್ಮೆಯ ಕ್ರೀಡಾ ಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಷರೇಟ್ ನೀಡಿ ಗೌರವಿಸಿದೆ. ಇದೇ ಮೊದಲ ಸಲ ಭಾರತದ ಮಹಿಳಾ ಕ್ರಿಕೆಟ್ ಆಟ ಗಾರ್ತಿಗೆ ಡಾಕ್ಟರೇಟ್ ದೊರೆತಿದ್ದು ಹೆಮ್ಮೆಯ ವಿಚಾರವಾಗಿದೆ. ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ...

ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ, ಆ ದೇಶದ ಯುವಕನೊಂದಿಗೆ ಮದುವೆ ; ಪಾಕ್ ನಟಿ ಸೆಹರ್ ಹೇಳಿಕೆ..!

Sports : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ರಿಷಬ್ ಪಂತ್ಗೆ ಕ್ಲಾಸ್ ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ

https://www.youtube.com/watch?v=r6-fvlOpomc ದುಬೈ:ವಿಕೆಟ್ ಕೀಪರ್ ರಿಷಬ್ ಪಂತ್ಗೆ ನಾಯಕ ರೋಹಿತ್ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಭಾನುವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ರಿಷಬ್ ಪಂತ್ ಕೇವಲ 14 ರನ್ ಗಳಿಸಿ ಔಟ್ ಆದರು. ಐದನೆ ಕ್ರಮಾಂಕದಲ್ಲಿ ಬಂದಿದ್ದ ಪಂತ್ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. https://www.youtube.com/watch?v=jvtVFAxrBLs ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಅವಕಾಶ ನೀಡಲಾಗಿತ್ತು....

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ವೇಗಿ ಶಹನಾವಾಜ್‍ಗೆ ಗಾಯ ಟೂರ್ನಿಯಿಂದ ಹೊರಕ್ಕೆ: ಪಾಕ್‍ಗೆ ಮತ್ತೆ ಕಾಡಿದ ಗಾಯದ ಸಮಸ್ಯೆ 

https://www.youtube.com/watch?v=77XbD27ZxkM ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ. ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ನಾಳೆ ಭಾರತ, ಪಾಕಿಸ್ಥಾನ ಬ್ಲಾಕ್ಬಸ್ಟರ್ ಮಹಾ ಕದನ

https://www.youtube.com/watch?v=lm7FB5xWapc ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಎರಡನೆ ಬಾರಿಗೆ ಭಾರತ ಮತ್ತು ಪಾಕಿಸ್ಥಾನ ನಾಳೆ ಮುಖಾಮುಖಿಯಾಗಲಿದೆ. ಭಾನುವಾರ ಸಾಮಪ್ರದಾಯಿಕ ಏದುರಾಳಿಗಳು ಮತ್ತೊಂದು ಹೋರಾಟ ಮಾಡಲಿದ್ದು ಮತ್ತೊಂದು ರೋಚಕ ಕದನ ನಿರೀಕ್ಷಿಸಿಲಾಗಿದೆ. ಹಾಂಗ್ ಕಾಂಗ್ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ಥಾನ 155 ರನ್ ಗಳ ಭರ್ಜರಿ ಗೆಲುವು ದಾಖಲಿಸಿತು.  ಎಗುಂಪಿನಲ್ಲಿ ಸೂಪರ್ 4ಗೆ ಪ್ರವೇಶಿಸಿದ ಎರಡನೆ ತಂಡವೆನಿಸಿತು. ಎ...
- Advertisement -spot_img

Latest News

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು...
- Advertisement -spot_img