ವಿರಾಟ್ ಕೊಹ್ಲಿ, ಕ್ರಿಕೆಟ್ ಜಗತ್ತು ಕಂಡ ಅದ್ಭುತ ಪ್ರತಿಭೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವಕ್ರಿಕೆಟ್ ಆಳಿದ ಭಾರತದ ಹೆಮ್ಮೆಯ ಪುತ್ರ. ಆಧುನಿಕ ಕ್ರಿಕೆಟ್ ನ ದೇವರು, ರನ್ ಮಷೀನ್, ಕಿಂಗ್ ಕೊಹ್ಲಿ, ರೆಕಾರ್ಡ್ ಬ್ರೇಕರ್ ಹೀಗೆ ಅಭಿಮಾನಿಗಳ ಸಾಲು ಸಾಲು ಪ್ರೀತಿಯ ಬಿರುದುಗಳನ್ನು ಪಡೆದ ವಿರಾಟ್ ಭಾರತೀಯ ಕ್ರಿಕೆಟ್ ಗೆ ನೀಡಿದ ಕೊಡುಗೆ ಹಾಗೂ...
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...
ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು ಸೋಲಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ನಾಯಕ ಶುಭಮನ್ ಗಿಲ್ 49ಎಸೆತಗಳಲ್ಲಿ 66 ರನ್ ಗಳಿಸಿ ತಂಡದ ಪರವಾಗಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ಜಿಂಬಾಬ್ವೆ ತಂಡವನ್ನು 23 ರನ್ಗಳಿಂದ ಮಣಿಸಿದೆ. ಎರಡನೇ ಟಿ20...
ಬೆಂಗಳೂರು: ವಿಶ್ವ ಕ್ರಿಕೆಟ್ನ ರನ್ ಮಷಿನ್ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಸದ್ಯ ವಿಶ್ವಕಪ್ ಗೆದ್ದ ಖುಷಿಯಲ್ಲಿದ್ದಾರೆ. ಅಂತರಾಷ್ಟ್ರೀಯ ಟಿ-20 ಮಾದರಿಗೆ ವಿಧಾಯ ಹೇಳಿರುವ ವಿರಾಟ್ ಸದ್ಯ ಕ್ರಿಕೆಟ್ನಿಂದ ತಾತ್ಕಾಲಿಕ ವಿಶ್ರಾಂತಿ ಪಡೆದಿದ್ದು, ಪತ್ನಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಆದರೆ ವಿರಾಟ್ ಕೊಹ್ಲಿಗೆ ಕಹಿ ಸುದ್ದಿಯೊಂದು ಸಿಕ್ಕಿದೆ. ವಿರಾಟ್ ಕೊಹ್ಲಿ...
2024ರ ಟಿ-20 ವಿಶ್ವವಿಜೇತ ಭಾರತ ಕ್ರಿಕೆಟ್ ತಂಡವು ತವರಿಗೆ ವಾಪಾಸಾಗುತ್ತಿದೆ. ಬುಧವಾರ ಬಾರ್ಬಡೋಸ್ನ ಗ್ರಾಂಟ್ಲಿ ಆಡಮ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಾರ್ಟರ್ಡ್ ವಿಮಾನದಲ್ಲಿ ಇಡೀ ತಂಡ ಭಾರತಕ್ಕೆ ಹಿಂದಿರುಗಿತು. ಗುರುವಾರ 6.20ರ ಸಮಯಕ್ಕೆ ದೆಹಲಿಗೆ ಬಂದು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಾರ್ಬಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ...
ಭಾರತ ತಂಡ ಈಗಾಗಲೇ 2ನೇ ಬಾರಿಗೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಸವಾಲನ್ನು ಎದುರಿಸಲಿದೆ. ಶುಭಮನ್ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಹೊರಟಿದೆ. ಜುಲೈ 6 ರಿಂದ ಈ ಸರಣಿ ಆರಂಭವಾಗಲಿದೆ. ಹಲವು ಯುವ ಆಟಗಾರರಿಗೆ ತಂಡದಲ್ಲಿ...
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲುವು ಸಾಧಿಸಿದೆ. ಕೊನೆಯ ಓವರ್ನಲ್ಲಿ ದ.ಆಫ್ರಿಕಾ ಗೆಲುವಿಗೆ 17 ರನ್ ಅಗತ್ಯವಿದ್ದಾಗ ಹಾರ್ದಿಕ್ ಪಾಂಡ್ಯಾ ಎಸೆದ ಮೊದಲ ಚೆಂಡನ್ನು ಮಿಲ್ಲರ್ ಲಾಂಗ್ ಆನ್ ಕಡೆಗೆ ಬಾರಿಸಿದರು. ಸಿಕ್ಸ್ ಹೋಗುತ್ತಿದ್ದ ಚೆಂಡನ್ನು ಸೂರ್ಯಕುಮಾರ್...
ಟೀಂ ಇಂಡಿಯಾ 17 ವರ್ಷಗಳ ಬಳಿಕ ಮತ್ತೊಮ್ಮೆ ಟಿ-20 ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಆದರೆ ಇದೀಗ ಟೀಂ ಇಂಡಿಯಾಗೆ ಹೊಸ ಸವಾಲುಗಳು ಎದುರಾಗುತ್ತಿದೆ. ವಿಶ್ವಕಪ್ ಗೆಲುವಿನ ಬಳಿಕ ಎರಡು ಪ್ರಮುಖ ಟೂರ್ನಿಗಳು ಕ್ರಿಕೆಟ್ ಅಭಿಮಾನಿಗಳ ಕುತೂಹಲ ಕೆರಳಿಸಿವೆ. ಇನ್ನು ಒಂದೇ ವರ್ಷದ ಅವಧಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಗಳು...
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್ದೀಪ್ ಅಟ್ಯಾಕ್ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...
Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು.
ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...