Thursday, December 4, 2025

Team India

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...

ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=Ei0hDPIpVGA ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ. ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. ಭಾರತ ಕ್ರಿಕೆಟ್...

ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ

https://www.youtube.com/watch?v=FIXZnLrenX0 ಡಬ್ಲಿನ್ :ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ ಆರಂಭವಾಗಲಿದ್ದು ಮೊದಲ ಟಿ20 ಕದನ ಇಂದು ಡಬ್ಲಿನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದ ಶುಭಾರಂಭದ ನಿರೀಕ್ಷೆಯಲ್ಲಿರುವ ಭಾರತ ಮೊದಕ ಪಂದ್ಯವನ್ನು ಎದುರು ನೋಡುತ್ತಿದೆ. ಹಾರ್ದಿಕ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದ್ದು ಯುವ ಆಟಗಾರರು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲು ಹೋರಾಟ ನಡೆಸಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ಗೆ ಬಲಿಷ್ಠ ತಂಡವನ್ನು...

ಶಮಿ, ರವೀಂದ್ರ ಜಡೇಜಾಗೆ ತಲಾ 3 ವಿಕೆಟ್:  ಲೀಸೆಸ್ಟರ್ ವಿರುದ್ಧ ಭಾರತ ಮೇಲುಗೈ 

https://www.youtube.com/watch?v=97iPR07WQbI ಲೀಸೆಸ್ಟರ್ :  ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  244 ರನ್‍ಗಳಿಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ  ಭಾರತ 8 ವಿಕೆಟ್ ನಷ್ಟಕ್ಕೆ 246...

ಐರ್ಲೆಂಡ್ ತಲುಪಿದ ಟೀಮ್ ಇಂಡಿಯಾ

https://www.youtube.com/watch?v=_q6xyZTkiGQ ಡಬ್ಲಿನ್:ಆತಿಥೇಯ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿ ಆಡಲು ಟೀಮ್ ಇಂಡಿಯಾ ಡಬ್ಲಿನ್ ಗೆ ಬಂದಿಳಿದಿದೆ. ಹಾರ್ದಿಕ್ ಪಾಂಡ್ಯ ನೇತೃಥ್ವದ ಟೀಮ್ ಇಂಡಿಯಾ ಜೂ.26 ಹಾಗೂ ಜೂ.28ರಂದು ಚುಟುಕು ಪಂದ್ಯಗಳನ್ನು ಆಡಲಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಟಿ20 ಸರಣಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ದ.ಆಫ್ರಿಕಾ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರಿಷಬ್...

ಟೀಮ್ ಇಂಡಿಯಾ ಸೇರಿಕೊಂಡ ಕೋಚ್ ರಾಹುಲ್ ದ್ರಾವಿಡ್

https://www.youtube.com/watch?v=hEmkWW5L84M ಲಂಡನ್:ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಲಿಸಿಸ್ಟರ್ನಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಬರ್ಮಿಂಗ್ ಹ್ಯಾಮನ್ ನಲ್ಲಿ ನಡೆಯಲಿರುವ 5ನೇ ಟೆಸ್ಟ್ ಪಂದ್ಯ ಕ್ಕೆ ಭಾರತ ತಂಡ ಸಜ್ಜಾಗುತ್ತಿದೆ. ತವರಿನಲ್ಲಿ ದ.ಆಫ್ರಿಕಾ ವಿರುದ್ಧದ ಟಿ20 ಸರಣಿ ನಂತರ ಕೋಚ್ ದ್ರಾವಿಡ್ ಇದೀಗ ಆಂಗ್ಲರ ನಾಡಿಗೆ ತೆರೆಳಿದ್ದಾರೆ. ಮಂಗಳವಾರ ಇಲ್ಲಿನ ಲಿಸಿಸ್ಟರ್ ಶೈರ್ ಕಂಟ್ರಿ ಮೈದಾನದಲ್ಲಿ ತರಬೇತಿ ವೇಳೆ...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img