Friday, October 18, 2024

Team India

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಇನ್ ಸ್ಟಾ ದಲ್ಲಿ ಚೈಲ್ಡ್ ವುಡ್ ಮೆಮೋರಿ ಹಂಚಿಕೊಂಡ ಚಹಲ್

ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...

ಎಫ್ಐಆರ್ ದಾಖಲಿಸಿದ ಸೆಹ್ವಾಗ್ ಪತ್ನಿ..!!

ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಸೆಹ್ವಾಗ್ ತಮ್ಮ ಬುಸಿನೆಸ್ ಪಾಲುದಾರರ ಮೇಲೆ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ಸಹಿಯನ್ನು ನಕಲು ಮಾಡಿ 4.5 ಕೋಟಿ ಸಾಲವನ್ನು ಪಡೆದಿರೋದಾಗಿ ತಮ್ಮ ಉದ್ಯಮ ಪಾಲುದಾರರ ಮೇಲೆ ಸೆಹ್ವಾಗ್ ಪತ್ನಿ ಕಳೆದ ತಿಂಗಳು ದೂರು ದಾಖಲಿಸಿದ್ರು. ಈ ಆಧಾರದ...

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...

ವಿಶ್ವಕಪ್ ಸೆಮಿಫೈನಲ್: ಟೀಮ್ ಇಂಡಿಯಾ ಪ್ಲೇಯಿಂಗ್ XI

ಟೀಮ್ ಇಂಡಿಯಾ ವಿಶ್ವಕಪ್ ಕನಸು ನನಸಾಗೋದಕ್ಕೆ ಇನೇರಡೆ ಹೆಜ್ಜೆ. ಲೀಗ್ ಪಂದ್ಯಗಳಲ್ಲಿ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ ಕೊಹ್ಲಿ ಪಡೆ, ಸೆಮಿಫೈನಲ್ ನಲ್ಲೂ ಅಂತಹದ್ದೇ ಪ್ರದರ್ಶನ ನೀಡುವ ತಯಾರಿಯಲ್ಲಿದೆ. ಹಾಗಾದ್ರೆ ಇಂದು ನ್ಯೂಜಿಲೆಂಡ್ ಎದುರು ಕಣಕ್ಕಿಳಿಯೋ ಪ್ಲೇಯಿಂಗ್ ಇಲೆವೆನ್ ಹೇಗಿರುತ್ತೆ..? ಯಾರೆಲ್ಲ ಅಖಾಡಕ್ಕಿಳಿತಾರೆ ಅನ್ನೋ ಕುತೂಹಲ ಪ್ರತಿಯೊಬ್ಬರಿಗೂ ಇದೆ.. ಓಪನರ್ಸ್ ರೋಹಿತ್ ಶರ್ಮಾ- ಕೆ...

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

ಸೆಮೀಸ್ ನಲ್ಲಿ ಕೊಹ್ಲಿ ಪಡೆಯ ಎದುರಾಳಿ ಯಾರು..?

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img