ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...
ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಗಡಿ ಕಾಯುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಸಾಕ್ಷಿ, ರಿಯಲಿ ಮಿಸ್ ಯೂ ಮಾಹಿ… ನಿಮ್ಮ ಆಟಿಕೆ ಇಲ್ಲಿದೆ ಅಂತ ಹೇಳಿದ್ದಾರೆ. ಅಷ್ಟಕ್ಕೂ ಸಾಕ್ಷಿ ಹೀಗೆ ಹೇಳಿದ್ಯಾಕೆ..? ಆಟಿಕೆಗಳನ್ನು ಕೈಯಲ್ಲಿ ಇಟ್ಟುಕೊಂಡು ಆಟವಾಡೊದಕ್ಕೆ ಧೋನಿ ಏನೂ ಸಣ್ಣ ಮಗುನಾ ಅಂತ, ನಿಮ್ಮಲ್ಲಿ...
ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಸೆಹ್ವಾಗ್ ತಮ್ಮ ಬುಸಿನೆಸ್ ಪಾಲುದಾರರ ಮೇಲೆ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ತಮ್ಮ ಸಹಿಯನ್ನು ನಕಲು ಮಾಡಿ 4.5 ಕೋಟಿ ಸಾಲವನ್ನು ಪಡೆದಿರೋದಾಗಿ ತಮ್ಮ ಉದ್ಯಮ ಪಾಲುದಾರರ ಮೇಲೆ ಸೆಹ್ವಾಗ್ ಪತ್ನಿ ಕಳೆದ ತಿಂಗಳು ದೂರು ದಾಖಲಿಸಿದ್ರು. ಈ ಆಧಾರದ...
ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ.
ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...
https://www.youtube.com/watch?v=sIV3aCaN6L0
ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...
ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ.
ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...