Sunday, September 8, 2024

Team India

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....

ಸೂಪರ್ ಅಭಿಮಾನಿಗೆ ಗೌರವ ಸಲ್ಲಿಸಿದ ಕೊಹ್ಲಿ..!

ಇಂಗ್ಲೆಂಡ್: ನಿನ್ನೆಯ ಬಂಗ್ಲಾ-ಟೀಂ ಇಂಡಿಯಾ ವಿಶ್ವಕಪ್ ಹಣಾಹಣಿಯಲ್ಲಿ ಭಾರತ ತಂಡವನ್ನು ಅತ್ಯಂತ ಹುಮ್ಮಸ್ಸಿನಿಂದ ಪ್ರೋತ್ಸಾಹಿಸಿದ್ದ ಹಿರಿಯ ಅಭಿಮಾನಿಯೊಬ್ಬರಿಗೆ ಕ್ಯಾಪ್ಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ. ಬಾಂಗ್ಲಾ ವಿರುದ್ಧದ ಸೆಣಸಾಟದಲ್ಲಿ ಭಾರತ ತಂಡ ಪ್ರತಿಯೊಂದು ರನ್ ಬಾರಿಸಿದ್ರೂ ಕೂಡಲೇ ಸಂತಸದಿಂದ ಕುಣಿದಾಡಿದ್ದ 87 ವರ್ಷದ ಫ್ಯಾನ್ ಚಾರುಲತಾ ಎಂಬುವರನ್ನು ಕೊಹ್ಲಿ ಹಾಡಿಹೊಗಳಿದ್ದಾರೆ. ಪ್ರತಿಯೊಂದೂ ರನ್ ಬಾರಿಸಿದ್ರೂ...

ಇಂದು ವಿರಾಟ್ ಪಡೆಗೆ ಬಾಂಗ್ಲಾ ಟೈಗರ್ಸ್ ಸವಾಲು..!

ಕ್ರೀಡೆ : ಪ್ರತಿಷ್ಠಿತ ವಿಶ್ವಕಪ್ ನ 40ನೇ ಪಂದ್ಯದಲ್ಲಿ ಇಂದು, ವಿರಾಟ್ ಪಡೆ ಬಾಂಗ್ಲಾ ವಿರುದ್ಧ ಸೆಣಸಲಿದೆ. ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಪಡೆ, ಬ್ಯಾಕ್ ಟು ಬ್ಯಾಕ್ 5 ಗೆಲುವು ಸಾಧಿಸಿತ್ತು. ಈ ನಡುವೆ ಇಂಗ್ಲೆಂಡ್ ಎದುರಿನ ಕಳೆದ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ, ಇಂದು ಎಚ್ಚರಿಕೆಯ ಆಟ ಪ್ರದರ್ಶಿಸಬೇಕಿದೆ. ಇಂದು...

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...

ವಿಶ್ವಕಪ್ ನಲ್ಲಿ ಕರುನಾಡಿನ ಹೆಮ್ಮೆಯ ಪುತ್ರನಾಗ್ತಾರಾ ಕೆ. ಎಲ್ ರಾಹುಲ್

ಇಂಗ್ಲೆಂಡ್: ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಟೀಮ್ ಇಂಡಿಯಾದ್ದೇ ಹವಾ. ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರುವ ಕೊಹ್ಲಿ ಪಡೆ, ವಿಶ್ವಕಪ್ ಎತ್ತಿಹಿಡಿಯುವ ನಿರೀಕ್ಷೆ ಮೂಡಿಸಿದೆ. ಈ ನಡುವೆ ಭಾರತ ತಂಡದಲ್ಲಿ ಮಂಗಳೂರು ಬಾಯ್ ಮಿಂಚು ಜೋರಾಗಿದೆ. ಹೌದು, ಟೀಮ್ ಇಂಡಿಯಾ ಓಪನರ್ ಕೆ. ಎಲ್. ರಾಹುಲ್, ಇಂಗ್ಲೆಂಡ್ ನಲ್ಲಿ ಮಿಂಚುತ್ತಿದ್ದಾರೆ. ಬಾಂಗ್ಲಾ ಎದುರು ಅಭ್ಯಾಸ ಪಂದ್ಯದಲ್ಲಿ...

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...

ಸಚಿನ್-ಲಾರಾ ದಾಖಲೆ ಉಡೀಸ್, ಕೊಹ್ಲಿ ಈಗ 20 ಸಾವಿರ ರನ್ ಸರದಾರ..!

ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...

ವಿಂಡೀಸ್ ವಿರುದ್ಧ ಬ್ಲೂ ಬಾಯ್ಸ್ ಬ್ಯಾಟಿಂಗ್- 5ನೇ ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ..!

ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...

ಭಾರತದೆದುರು ಪಾಕ್ ಸೋತಿದ್ದಕ್ಕೆ ಆತ್ಮಹತ್ಯೆ ಯೋಚನೆ ಮಾಡಿದ್ದ ಕೋಚ್..!

ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಕ್ರಿಕೆಟ್ ಮ್ಯಾಚ್ ನಡೆದ್ರೆ ಆವತ್ತು ಕ್ರಿಕೆಟ್ ಪ್ರಿಯರಿಗೆ ಟೆನ್ಶನ್. ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಇದು ಪಾಕ್ ನ ಕ್ರಿಕೆಟ್ ಪ್ರೇಮಿಗಳಲ್ಲೂ ಇದೇ ರೀತಿ ಫೀಲಿಂಗ್ ಕಾಮನ್. ಆದ್ರೆ ಪಾಕ್ ನ ಮುಖ್ಯ ಕೋಚ್ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡ...

ಭಾರತ-ಆಫ್ಘಾನ್ ಹಣಾಹಣಿ- ಎದುರಾಳಿಯ ಮಟ್ಟಹಾಕಲು ರೆಡಿ ಬ್ಲೂ ಬಾಯ್ಸ್..!

ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ. ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img