Monday, February 16, 2026

Team India

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...

ಏಷ್ಯಾಕಪ್ ಟೂರ್ನಿ:ಇಂದು ಭಾರತ, ಪಾಕಿಸ್ಥಾನ ಮಹಾ ಕದನ

https://www.youtube.com/watch?v=7qkyLO-wVuw ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ. ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ  ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ನಾಯಕ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ಸಚಿನ್ ದಾಖಲೆ ಮುರಿದ ಶುಭಮನ್ 

https://www.youtube.com/watch?v=XX3y8JQwhyQ ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=M8jX6zSCMqQ ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...

ಬುಮ್ರಾ,ಹರ್ಷಲ್ ಆಡದಿರುವುದು ನೆಮ್ಮದಿ: ತಿರುಗೇಟು ಕೊಟ್ಟ ಇರ್ಫಾನ್ ಪಠಾಣ್

https://www.youtube.com/watch?v=xKP9wwtD1jY ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ. ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್‍ನಲ್ಲಿ ಪಾಕಿಸ್ಥಾನಕ್ಕೆ...

ಇಂದು ಭಾರತ – ಜಿಂಬಾಬ್ವೆ  3ನೇ ಕದನ :ರಾಹುಲ್ ಪಡೆಗೆ ಕ್ಲೀನ್‍ಸ್ವೀಪ್ ಗುರಿ

https://www.youtube.com/watch?v=xKP9wwtD1jY ಹರಾರೆ:  ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ  ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ  ಪ್ರಯೋಗ ಮಾಡಲಿದೆ. ಹಂಗಾಮಿ ನಾಯಕ ಕೆ.ಎಲ್. ರಾಹುಲ್...

ಸಂಜು, ಶಾರ್ದೂಲ್ ಮಿಂಚು: ರಾಹುಲ್ ಪಡೆಗೆ  ಸರಣಿ ಜಯ

https://www.youtube.com/watch?v=JoYBIXBSjGU ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img