Thursday, December 4, 2025

Team India

ಇಂದು ಟೀಮ್ ಇಂಡಿಯಾ,ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

https://www.youtube.com/watch?v=DT3Vepwg3UE ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್,...

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...

ಏಕದಿನ  ಸರಣಿಗೆ ವಿಂಡೀಸ್  ತಂಡ ಪ್ರಕಟ :ತಂಡಕ್ಕೆ ವಾಪಸ್ ಮರಳಿದ ಆಲ್ರೌಂಡರ್ ಹೋಲ್ಡರ್

https://www.youtube.com/watch?v=ziTPEk-4Y68 ಜಮೈಕಾ: ಮುಂಬರುವ ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಗೆ ಕ್ರಿಕೆಟ್ ವೆಸ್ಟ್ ಇಂಡೀಸ್ 13 ಆಟಗಾರರನ್ನೊಳಗೊಂಡ  ತಂಡವನ್ನು ಪ್ರಕಟಿಸಿದೆ.  ಬಾಂಗ್ಲಾದೇಶ ಸರಣಿಯಿಂದ ದೂರ ಉಳಿದಿದ್ದ  ಅನುಭವಿ ಆಲ್ರೌಂಡರ್ ಜೆಸನ್ ಹೋಲ್ಡರ್‍ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.  ಮೂರು ಪಂದ್ಯಗಳ ಏಕದಿನ ಸರಣಿ ಜು.22, 24 ಮತ್ತು 27ರಂದು ನಡೆಯಲಿದೆ. ಏಕದಿನ ಸರಣಿ ನಂತರ ಟಿ20 ಸರಣಿ...

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...

ಪಂತ್ ಪರಾಕ್ರಮ: ಭಾರತಕ್ಕೆ ಸರಣಿ ಜಯ

https://www.youtube.com/watch?v=--aHuF3SnTQ ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ  ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ  ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ  5 ವಿಕೆಟ್‍ಗಳ ಅಂತರದಿಂದ ಗೆದ್ದು  2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ  ನಡೆದ ಜಿದ್ದಾ ಜಿದ್ದಿನ ಕದನದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...

ಇಂದು ಭಾರತ-ಇಂಗ್ಲೆಂಡ್ 3ನೇ ಏಕದಿನ : ರೋಹಿತ್ ಪಡೆಗೆ ನಿರ್ಣಾಯಕ ಕದನ

https://www.youtube.com/watch?v=vcTO8aAo3-A ಮ್ಯಾಂಚೆಸ್ಟರ್:  ಸೋಲಿನಿಂದ ಕಂಗೆಟ್ಟಿರುವ  ಟೀಮ್ ಇಂಡಿಯಾ  ಇಂದು  ನಿರ್ಣಾಯಕ ಮೂರನೆ ಟಿ20 ಪಂದ್ಯದಲ್ಲಿ  ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರೋಹಿತ್ ಪಡೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬೇಕಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿವೆ. ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಯಶಸ್ಸಿ ಕಂಡಿತ್ತು. ಮೊನ್ನೆ ಎರಡನೆ ಏಕದಿನ...

ಟಾಪ್‘ಪ್ಲೇ’ ಆಡಿದ ಇಂಗ್ಲೆಂಡ್:ಸರಣಿ 1-1 ಸಮ

https://www.youtube.com/watch?v=Bn140QFZPfE ಲಂಡನ್:ರಿಸಿ ಟಾಪ್ಲೆ ಅವರ ಸೊಗಸಾದ ಬೌಲಿಂಗ್ಗೆ ತತ್ತರಿಸಿದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 100 ರನ್ ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 49...

ಇಂದು ಭಾರತ –ಇಂಗ್ಲೆಂಡ್ 2ನೇ ಕದನ:ಸರಣಿ ಮೇಲೆ ಕಣ್ಣಿಟ್ಟ ರೋಹಿತ್ ಪಡೆ 

https://www.youtube.com/watch?v=WGH4CiMBrEg ಲಂಡನ್: ಮೊದಲ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಇರುವ ಭಾರತ ತಂಡ ಇಂದು ನಿರ್ಣಾಯಕ ಎರಡನೆ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಗುರುವಾರ ಕ್ರಿಕೆಟ್ ಕಾಶಿ ಲಾಡ್ರ್ಸ್ ಅಂಗಳದಲ್ಲಿ  ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಪಡೆಗೆ ಸರಣಿ ಗೆಲ್ಲಲು ಹೋರಾಡಿದರೆ ಜೋಸ್ ಬಟ್ಲರ್ ಪಡೆ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ. ಓವೆಲ್ ಅಂಗಳದಂತೆ...

ವೇಗಿ ಬುಮ್ರಾ ಮತ್ತೆ ನಂ.1 ಬೌಲರ್ 

https://www.youtube.com/watch?v=udXfiHHXB5k ಲಂಡನ್:  ಆಂಗ್ಲರ ವಿರುದ್ಧ ಅತ್ಯದ್ಭುತ  ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ  ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.  ಮೊನ್ನೆ ಓವೆಲ್ ಮೈದಾನದಲ್ಲಿ  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ  ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ  ಬುಮ್ರಾ ಮೂರು ಸ್ಥಾನ...

ಐಸಿಸಿ ರಾಂಕಿಂಗ್: ಪಾಕ್ ಹಿಂದಿಕ್ಕಿದ ಭಾರತ

https://www.youtube.com/watch?v=wIcBqDi60rE ಲಂಡನ್:ಆಂಗ್ಲರ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಗೆದ್ದ ಬೆನ್ನಲ್ಲೆ  ಟೀಮ್ ಇಂಡಿಯಾ ಐಸಿಸಿ ರಾಂಕಿಂಗ್ ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದೆ. ಮೊದಲ ಪಂದ್ಯಕ್ಕೂ ಮುನ್ನ ಏಕದಿನ ರಾಂಕಿಂಗ್ನಲ್ಲಿ 105  ಅಂಕಗಳಿಸಿತ್ತು. ಇದೀಗ 10 ವಿಕೆಟ್ ಗಳ ಭರ್ಜರಿ ಗೆಲುವು ಪಡೆದ ನಂತರ 108 ಅಂಕ ಪಡೆದಿದೆ. ಪಾಕಿಸ್ತಾನ 106 ಅಂಕ ಪಡೆದಿದೆ. ನ್ಯೂಜಿಲೆಂಡ್ ತಂಡ 126 ಅಂಕ ಪಡೆದು...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img