Thursday, December 4, 2025

Team India

ಬುಮ್ರಾ ದಾಳಿಗೆ ಆಂಗ್ಲರು ಉಡೀಸ್

https://www.youtube.com/watch?v=Fpm1S-vCOUQ ಲಂಡನ್:ಜಸ್ಪ್ರೀತ್ ಬುಮ್ರಾ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಓವೆಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್  ಆಯ್ದುಕೊಂಡಿತು.ಇಂಗ್ಲೆಂಡ್ ಪರ ಕಣಕ್ಕಿಳಿದ ಜಾಸನ್ ರಾಯ್ ಮತ್ತು ಜಾನಿ ಬೈರ್ ಸ್ಟೊ ಉತ್ತಮ ಆರಂಭ ಕೊಡುವಲ್ಲಿ ಎಡವಿದರು....

ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್

https://www.youtube.com/watch?v=xonp7GkCMfk ಲಂಡನ್:ಗಾಯದ ಸಮಸ್ಯೆ ಕಾರಣ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಇತ್ತಿಚೆಗೆ ಮುಕ್ತಾಯವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ  ಎರಡೂ ಇನ್ನಿಂಗ್ಸ್ ಗಳಲ್ಲೂ ಕ್ರಮವಾಗಿ 11 ಮತ್ತು 20 ರನ್ ಹೊಡೆದಿದ್ದರು. ಎರಡೂ ಟಿ20 ಪಂದ್ಯಗಳಲ್ಲಿ 1 ಮತ್ತು 11 ರನ್ ಹೊಡೆದಿದ್ದರು. ವಿರಾಟ್...

ಇಂದು ಭಾರತ –ಇಂಗ್ಲೆಂಡ್ ಮೊದಲ ಏಕದಿನ ಫೈಟ್

https://www.youtube.com/watch?v=dpDNkTBl-Eg ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ. ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ. ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ನಾಯಕತ್ವ ಬದಲಾವಣೆ : ಗಂಗೂಲಿ ಅಸಮಾಧನ 

https://www.youtube.com/watch?v=2125CabTbOc ಮುಂಬೈ: ನಾಯಕತ್ವ ಬದಲಾವಣೆ ವಿಚಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ .ಕಳೆದ 7 ಸರಣಿಗಳಲ್ಲಿ  7 ನಾಯಕರು ಸೃಷ್ಟಿಯಾಗಿರುವುದು ಗಂಗೂಲಿ  ಕೋಪಕ್ಕೆ  ಕಾರಣವಾಗಿದೆ. ರಾಹುಲ್ ದ್ರಾವಿಡ್ ತಂಡದ ಕೋಚ್ ಹುದ್ದೆ ಅಲಂಕರಿಸಿ 7 ತಿಂಗಳು ಕಳೆದಿವೆ. ಈ ಅವಯಲ್ಲಿ  ಭಾರತ 7 ಸರಣಿ 7 ನಾಯಕರು ಸೇವೆ...

ಕೊನೆಯಲ್ಲಿ ಗೆದ್ದ ಇಂಗ್ಲೆಂಡ್ : 2-1 ಅಂತರದಿಂದ ಸರಣಿ ಗೆದ್ದ ರೋಹಿತ್ ಪಡೆ 

https://www.youtube.com/watch?v=9ULL2QQZ560 ನಾಟಿಂಗ್‍ಹ್ಯಾಮ್:  ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ  ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ  7 ವಿಕೆಟ್...

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...

ಇಂದು ನಿರ್ಣಾಯಕ 2ನೇ ಟಿ20 ಕದನ

https://www.youtube.com/watch?v=mLx6OZpboG0 ಬರ್ಮಿಂಗ್‍ಹ್ಯಾಂ: ಮೊದಲ ಟಿ20ಯಲ್ಲಿ ಇಂಗ್ಲೆಂಡನ್ನು ನಿರ್ಣಾಯಕವಾಗಿ ಸೋಲಿಸಿದ ಭಾರತವು ಇಂದು ನಡೆಯುವ ಎರಡನೇ ಪಂದ್ಯವನ್ನು ಕೂಡ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಹವಣಿಕೆಯಲ್ಲಿದೆ. ಭಾರತದ ಬಿ ತಂಡ ಎಂದು ಪರಿಗಣಿಸಲ್ಪಟ್ಟಿರುವ ಈಗಿನ ತಂಡದ ಹಲವು ಆಟಗಾರರು ಉತ್ತಮ ನಿರ್ವಹಣೆ ನೀಡುತ್ತಾ ಹಲವಾರು ಹಿರಿಯ ಆಟಗಾರರಿಗೆ ಸವಾಲೊಡ್ಡಿರುವುದು ನಿಜ. ಆದರೆ ಇಂದು ಕೆಲವು ಹಿರಿಯ ಆಟಗಾರರೂ ಮರಳುತ್ತಿರುವುದರಿಂದ ನಾಯಕ...

ಹಾರ್ದಿಕ್ ಆಲ್ರೌಂಡ್ ಆಟ: ಭಾರತಕ್ಕೆ ಒಲಿದ ಗೆಲುವು

https://www.youtube.com/watch?v=pG6bKZowfqA ರೋಸ್ ಬೌಲ್ :ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 50 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ನಿಗದಿತ 20 ಓವರ್ ಗಳಲ್ಲಿ  8 ವಿಕೆಟ್ ನಷ್ಟಕ್ಕೆ 198 ರನ್ ಕಲೆ ಹಾಕಿತು.ಇಂಗ್ಲೆಂಡ್ ತಂಡ 19.3 ಓವರ್ ಗಳಲ್ಲಿ 148 ರನ್ ಗಳಿಗೆ...

ಮೊದಲ ಚುಟುಕು ಕದನಕ್ಕೆ ರೋಹಿತ್ ಡೌಟ್

https://www.youtube.com/watch?v=QrXvWiP7JUw   ಸೌಥಾಂಪ್ಟನ್:5ನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಇದೀಗ ಟೀಮ್ ಇಂಡಿಯಾ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ಭಾರತ ತಂಡ ಆಘಾತ ಅನುಭವಿಸಿದೆ. ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯ ಆಡುವುದು ಅನುಮಾನದಿಂದ ಕೂಡಿದೆ. ಕೋವಿಡ್ ನಿಂದ ಚೇತರಿಸಿಕೊಂಡಿದ್ದ ಹಿಟ್ ಮ್ಯಾನ್ ಯಾಕೆ ಆಡುತ್ತಿಲ್ಲ ಅನ್ನೋದರ ಬಗ್ಗೆ ಬಿಸಿಸಿಐ ಕೂಡ ಮಾಹಿತಿ ನೀಡಿಲ್ಲ. ಮೊದಲ...
- Advertisement -spot_img

Latest News

ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ರಕ್ತದಲ್ಲಿ ಪತ್ರ ಬರೆದು ಆಗ್ರಹ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ. ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ...
- Advertisement -spot_img