Sunday, December 14, 2025

teangana

ಆಂಧ್ರ, ತೆಲಂಗಾಣದಲ್ಲಿ ಜಲಪ್ರಳಯ

ಮೊಂಥಾ ಚಂಡಮಾರುತದ ತೀವ್ರತೆಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ 304 ಮಂಡಲಗಳಲ್ಲಿ, 87 ಸಾವಿರ ಹೆಕ್ಟೇರ್‌ ಬೆಳೆಗಳು, 380 ಕಿಲೋ ಮೀಟರ್‌ ರಸ್ತೆಗಳು ಮತ್ತು 14 ಸೇತುವೆಗಳು ಹಾನಿಯಾಗಿವೆ. ಹತ್ತಿ, ಭತ್ತ, ಮೆಕ್ಕೆಜೋಳ, ಉದ್ದು ಜೊತೆಗೆ 59 ಸಾವಿರ ಹೆಕ್ಟೇರ್‌ನಲ್ಲಿದ್ದ ಬೆಳೆಗಳು ಜಲಾವೃತವಾಗಿವೆ. 78 ಸಾವಿರದ 796 ರೈತರು ಬೆಳೆ ಹಾನಿ...
- Advertisement -spot_img

Latest News

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ...
- Advertisement -spot_img