Thursday, August 7, 2025

teaser-release

Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ...

ವಿಕ್ರಾಂತ್​ ರೋಣ ಟೀಸರ್  ರಿಲೀಸ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು  ನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’  ಯಾವಾಗ ರಿಲೀಸ್​ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್​ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್  ಅಂದುಕೊಂಡಿದ್ದರು. ಆದರೆ  ವಿಕ್ರಾಂತ್​ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.  ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img