Monday, August 10, 2026

tech news

ಆಫೀಸಿನಲ್ಲಿ ಲಂಚ್ ಟೈಮಲ್ಲಿ ಬಿಸಿ ಬಿಸಿ ಊಟ ಮಾಡ್ಬೇಕಾ..? ಹಾಗಾದ್ರೆ ಈ ಲಂಚ್ ಬಾಕ್ಸ್ ನೋಡಿ

Tech News: ಬೆಳಿಗ್ಗೆ ಬೇಗ ಎದ್ದು, ಅರ್ಜೆಂಟ್ ಅರ್ಜೆಂಟ್ ಆಗಿ ತಿಂಡಿ ತಿಂದು, ಆಫೀಸಿಗೆ ಹೋಗುವವರು, ಮಧ್ಯಾಹ್ನದ ಊಟವಾದ್ರೂ ನೆಮ್ಮದಿಯಾಗಿ ಮಾಡಬೇಕು ಅಂದುಕೊಳ್ಳುತ್ತಾರೆ. ಆದರೆ ಕೆಲವು ಸಾರಿ ಎಷ್ಟೇ ಬಿಸಿ ಬಿಸಿ ಆಹಾರವನ್ನು ಡಬ್ಬಿಗೆ ತುಂಬಿಸಿ ಕೊಟ್ರೂ, ಆಫೀಸಿಗೆ ಹೋಗುವಾಗ, ಅದು ತಣ್ಣಗಾಗುತ್ತದೆ. ಹಾಗಾಗಿ ನಾವಿಂದು ಒಂದು ಲಂಚ್ ಬಾಕ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ...

Tech News: ವಿವೋ ಸಮೀಕ್ಷೆಯಲ್ಲಿ ಮೊಬೈಲ್ ಬಗ್ಗೆ ಶಾಕಿಂಗ್ ಸಂಗತಿ ಬಯಲು

Tech News: ಮೊಬೈಲ್ ಬಂದ ಮೇಲೆ ನಮ್ಮೆಲ್ಲರ ಜೀವನವೇ ಚೇಂಜ್ ಆಗಿಹೋಯ್ತು. ಈ ಮೊದಲು ಪತ್ರ ಬರೆದು, ಅದನ್ನು ಕಳುಹಿಸಿ, ಅದರಿಂದ ಉತ್ತರ ಬರುವವರೆಗೂ ಕಾದು, ಬಂದ ಕಾಗದವನ್ನು ಓದಿ, ಜೋಪಾನವಾಗಿ ಮಡಿಚಿಟ್ಟುಕೊಳ್ಳುತ್ತಿದ್ದೆವು. ಆಗೆಲ್ಲ ಸಂಬಂಧ ಅಷ್ಟು ಗಟ್ಟಿಮುಟ್ಟಾಗಿತ್ತು. ಈಗ ಮೊಬೈಲ್ ಬಂದಿದೆ. ಬೇಕಾದಾಗ ಕಾಲ್ ಮಾಡಿ ಮಾತನಾಡಬಹುದು. ಸಂದೇಶ ಕಳುಹಿಸಬಹುದು. ಮನೆಯಲ್ಲೇ ಕೂತು,...

ಆ್ಯ*ಕ್ಸಿಡೆಂಟ್ ಸ್ಕ್ಯಾಮ್‌ನಲ್ಲಿ ಸಿಲುಕಿಕೊಳ್ಳಬಾರದು ಅಂದ್ರೆ ಈ ಕೆಲಸ ಮಾಡಿ.

Tech News: ನೀವು ನಿಮ್ಮ ಸ್ವಂತ ಕಾರಿನಲ್ಲಿ ಆರಾಮವಾಗಿ ಡ್ರೈವ್ ಮಾಡಿಕೊಂಡು ಹೋಗುವಾಗ, ಸಡನ್ನಾಗಿ ಯಾರೋ ಅಡ್ಡ ಬಂದು ಬಿದ್ದು, ಆ್ಯಕ್ಸಿಡೆಂಟ್ ಮಾಡಿದ್ರಿ, ನನಗೆ ಇಂತಿಷ್ಟು ದುಡ್ಡು ಕೊಡಿ, ಇಲ್ಲವಾದಲ್ಲಿ ಗಲಾಟೆ ಮಾಡ್ತೇನೆ ಅಂತಾ ಹೇಳಿದ್ರೆ, ನೀವು ಕಕ್ಕಾಬಿಕ್ಕಿಯಾಗದೇ ಇರ್ತೀರಾ..? ಖಂಡಿತ ಆಗುತ್ತೀರಿ. ಹಾಗಾಗಿಯೇ ನೀವು ಒಂದು ಉಪಾಯ ಮಾಡಿ, ಈ ರೀತಿಯ ಸ್ಕ್ಯಾಮ್‌ನಿಂದ...

Tech News: ಫ್ಯಾನ್ ಇರುವ ಕೊಡೆಯನ್ನು ಎಂದಾದರೂ ಬಳಸಿದ್ದೀರಾ..?

Tech News: ಸಾಮಾನ್ಯವಾಗಿ ಕೊಡೆ ಅಥವಾ ಛತ್ರಿ ಅಂದ್ರೆ ನಮಗೆ ನೆನಪಿಗೆ ಬರೋದು ಸಾಮಾನ್ಯ ಕೊಡೆ. ಅದನ್ನು ಮಳೆ ಬಂದಾಗಲೋ, ಬಿಸಿಲು ಬಂದಾಗಲೋ ಬಳಸುವುದು. ಆದರೆ ಬಿಸಿಲು ಇರುವ ಸಂದರ್ಭದಲ್ಲಿ ನೀವು ಕೊಡೆ ಓಪನ್ ಮಾಡಿದಾಗ, ನಿಮಗೆ ನೆರಳಿನ ಜೊತೆ ತಣ್ಣನೆಯ ಗಾಳಿ ಬೀಸಿದೆ, ಆಹಾ ಅದೆಷ್ಟು ತಂಪು ತಂಪಾಗಿರತ್ತೆ ಅಲ್ವಾ. ಅಂಥ ಕೊಡೆಯೂ...

ಸ್ಯಾಮ್‌ಸಂಗ್ ಕ್ರಿಸ್ಟಲ್ 4K ಡೈನಾಮಿಕ್ ಟಿವಿ ಭಾರತದಲ್ಲಿ ಬಿಡುಗಡೆ

Tech News: ಸ್ಯಾಮ್‌ಸಂಗ್ ತನ್ನ ಹೊಸ ಕ್ರಿಸ್ಟಲ್ 4K ಡೈನಾಮಿಕ್ ಟಿವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಎರಡು ಸೈಜ್‌ನಲ್ಲಿ ಇದ್ದು 43 ಮತ್ತು 55 ಇಂಚಿನ ಸೈಜ್‌ನಲ್ಲಿ ಇರುತ್ತದೆ. https://youtu.be/eyYixpr55oQ ಡೈನಾಮಿಕ್ ಕ್ರಿಸ್ಟಲ್ ಕಲರ್, ಮಲ್ಟಿ ವಾಯ್ಸ್ ಅಸಿಸ್ಟೆಂಟ್‌ನಂಥ ವೈಶಿಷ್ಟ್ಯಗಳನ್ನು ಸ್ಯಾಮ್‌ಸಂಗ್ ಸ್ಮಾರ್ಟ್ ಟಿವಿ ಹೊಂದಿದೆ. ಈ ಸ್ಮಾರ್ಟ್ ಟಿವಿ ಏರ್‌ಸ್ಲಿಮ್ ವಿನ್ಯಾಸ ಹೊಂದಿದೆ. https://youtu.be/MpFeVtTOqVk ಸೋಲಾರ್‌ಸೆಲ್ ರಿಮೋಟ್‌ನೊಂದಿಗೆ...

Mobile Phones: ಮಡಚುವ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ವೈಶಿಷ್ಟ್ಯದೊಂದಿಗೆ ಲಭ್ಯ

ಟೆಕ್ ಸುದ್ದಿ: ದಶಕಗಳಂದ ಪ್ರತಿ ವರ್ಷ ವೂ ನವಯುಗದಂತೆ ಗೋಚರವಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹೊಸ ಹೊಸ ಅನುಭವಗಳನ್ನು ಪಡೆದುಕೊಳ್ಳುತ್ತೇವೆ ಹಾಕುವ ಬಟ್ಟೆ ವಾಹನಗಳು ಮತ್ತು ಮೊಬೈಲ್ ಗಳು ಹೀಗೆ ಪ್ರತಿ ದಿನವು ನಮಗೆ ಹೊಸದಾಗಿ ಪರಿಚಯವಾಗುತ್ತವೆ. ಇನ್ನು ಮೊಬೈಲ್ ಬಗ್ಗೆ ಮಾತನಾಡುವುದಾದರೆ ನಮಗೆ ಅನುಕೂಲವಾಗುವ ರೀತಿಯಲ್ಲಿ ಪರಿಚಯಿಸುತ್ತವೆ ಅದರಲ್ಲೂ ಸಧ್ಯ ಹುಟ್ಟಿಕೊಳ್ಳುತ್ತಿರುವ ಹೊಸ...
- Advertisement -spot_img

Latest News

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ...
- Advertisement -spot_img