Saturday, July 25, 2026

tech park

“ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ, ರೈತರ ಹಿತಕ್ಕಾಗಿ ನಾವು ಪ್ರಕ್ರಿಯೆ ಕೈ ಬಿಟ್ಟಿದ್ದೇವೆ”

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img