Friday, September 11, 2026

tech park

“ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ, ರೈತರ ಹಿತಕ್ಕಾಗಿ ನಾವು ಪ್ರಕ್ರಿಯೆ ಕೈ ಬಿಟ್ಟಿದ್ದೇವೆ”

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...
- Advertisement -spot_img

Latest News

ಸಮಸ್ತ ಆ್ಯಪ್ ಕೆಲಸಕ್ಕೆ ಆಶಾ ಕಾರ್ಯಕರ್ತೆಯರ ವಿರೋಧ: ಬೇಡಿಕೆ ಈಡೇರುವವರೆಗೆ ಕೆಲಸ ಮಾಡುವುದಿಲ್ಲ ಎಂದು ಹಠ

Koppala News: ಸಮಸ್ತ ಆ್ಯಪ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಆನ್‌ಲೈನ್ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ, ಎಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ...
- Advertisement -spot_img