Tuesday, March 3, 2026

technology news

ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

Technology News: ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ. ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...

ಹೊಸ ಸ್ಯಾಮ್ ಸಂಗ್ ಟ್ಯಾಬ್ ಅನಾವರಣ…!

Technology News: ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್‌ ಆಕ್ಟಿವ್‌ 4 ಪ್ರೊ ಟ್ಯಾಬ್ಲೆಟ್‌ ಅನ್ನು ಲಾಂಚ್‌ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್‌ ಲುಕ್‌ ಹೊಂದಿದೆ. ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ...

ಡಿಸ್ನಿ+ ಹಾಟ್ಸ್ಟಾರ್, ಅಮೆಜಾನ್ ಪ್ರೈಮ್ ನ್ಲಲ್ಲಿ ಏರ್ ಟೆಲ್ ಬಂಪರ್ ಆಫರ್…!

Technology news: ಏರ್ ಟೆಲ್  ಪೋಸ್ಟ್ ಪೇಡ್ ಇದೀಗ ಗ್ರಾಹಕರಿಗೆ ಹೊಸ  ರೀತಿಯ ಯೋಜನೆಗಳನ್ನ ನೀಡಿದೆ. ಈ  ಯೋಜನೆ ಮಿಸ್ ಮಾಡ್ಕೊಳ್ಳಲೇ ಬೇಡಿ.ಡಿಸ್ನಿ+ ಹಾಟ್​​ಸ್ಟಾರ್, ಅಮೆಜಾನ್ ಪ್ರೈಮ್  ಸೇರಿದಂತೆ ಕೆಲವೊಂದು  ಓಟಿಟಿ ಚಂದಾದಾರಿಕೆಯನ್ನು ಉಚಿತವಾಗಿ ಏರ್ಟೆಲ್ ತನ್ನ ಪ್ಲಾನ್​ನೊಂದಿಗೆ ನೀಡುತ್ತಿದೆ. ಇದರಲ್ಲಿ ಪ್ರಿಪೇಯ್ಡ್​ಗಿಂತ ಪೋಸ್ಟ್​ಪೇಯ್ಡ್ ಯೋಜನೆ ಎಲ್ಲರ ಗಮನ ಸೆಳೆಯುತ್ತಿದೆ. 1,599 ರೂ. ಯೋಜನೆ ಪ್ರಕಾರವಾಗಿ: ಒಂದು  ತಿಂಗಳ ಯೋಜನೆ . 250GB ಯೊಂದಿಗೆ ಈ  ಯೋಜನೆ...

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

Technology News: ವಾಟ್ಸ್ ಆಪ್  ಬಳಕೆದಾರರಿಗೆ  ಮತ್ತೊಂದು ಸಿಹಿ  ಸುದ್ದಿ  ನೀಡಿದೆ ಕಂಪೆನಿ. ಹೌದು ವಾಟ್ಸಾಪ್   ಇದೀಗ ದಿನದಿಂದ  ದಿನಕ್ಕೆ  ವಿಶಿಷ್ಟವಾದಂತಹ ಫೀಚರ್ ಗಳೊಂದಿಗೆ ಹೊರಬರುತ್ತಿದೆ. ಹಾಗೆಯೇ  ಇದೀಗ ಬಳಕೆದಾರರಿಗೆ ಮತ್ತೊಂದು ಚಿಭಿನ್ನ ಫೀಚರ್ ನೀಡಿದೆ ವಾಟ್ಸಾಪ್.ಇನ್ನು ವಾಟ್ಸಾಪ್   ನಲ್ಲಿ ಈ  3 ರೀತಿಯ ಬದಲಾವಣೆಗಳನ್ನು ಕಾಣಬಹುದಾಗಿದೆ. 1 ವೀಡಿಯೋ ಚಾಟ್ ಗಳಲ್ಲಿ  ಅವತಾರ: ವೀಡಿಯೋ  ಎಡಿಟಿಂಗ್  ಪೀಚರನ್ನು...

ವಿವೋ ಮೊಬೈಲ್ ಗಳಿಗೆ ಭರ್ಜರಿ ಕ್ಯಾಶ್ ಬ್ಯಾಕ್ ಆಫರ್…!

Technology  News: ಗಣೇಶ ಚತುರ್ಥಿಯ ಅಂಗವಾಗಿ ವಿವೋ ಗ್ರಾಹಕರಿಗೆ ಭರ್ಜರಿ  ಗಿಫ್ಟ್  ನೀಡಿದೆ.  ಅನೇಕ ರೀತಿಯ ಆಫರ್ ನೀಡಿ ಗ್ರಾಹಕರಿಗೆ ಪ್ರಿಯವಾಗುತ್ತಿದೆ. ಇದೀಗ ಗಣೇಶ ಹಬ್ಬದ ಪ್ರಯುಕ್ತ  ಕ್ಯಾಶ್ ಬ್ಯಾಕ್ ಆಫರನ್ನು ವಿವೋ ಮೊಬೈಲ್ ಕಂಪೆನಿ  ನೀಡಿದೆ. ಆದರೆ  ಇಲ್ಲಿ  ಎಲ್ಲಾ ಮೊಬೈಲ್ ಗಳಿಗೆ  ಆಫರ್ ನೀಡಿಲ್ಲ ಕೆಲವೊಂದು  ಮೊಬೈಲ್  ಗೆ ಮಾತ್ರ  ಆಫರ್ ನೀಡಿದೆ....

ಐಫೋನ್ ಬಳಕೆದಾರರಿಗೆ ಬಿಗ್ ಶಾಕ್…! ಐಫೋನ್ ನಲ್ಲಿಲ್ಲ ವಾಟ್ಸಾಪ್..?!

Technology News: ಜನಪ್ರಿಯ ಇನ್‌ಸ್ಟಂಟ್‌ ಮೆಸೆಜ್‌ ಆಪ್‌ ವಾಟ್ಸಾಪ್‌ ಇದೀಗ ಆಪಲ್‌ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್‌ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ. ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್‌...

ಬಜೆಟ್‌ ಬೆಲೆಯಲ್ಲಿ ಆಕರ್ಷಕ 5G ಸ್ಮಾರ್ಟ್‌ಫೋನ್‌..!

Technology News: ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಒಂದು  ಹೊಸ ವಿನ್ಯಾಸದ ಮೊಬೈಲನ್ನು  ಬಿಡುಗಡೆ ಮಾಡಿದೆ. ಸದ್ಯಕ್ಕೆ ತಾಂತ್ರಿಕ  ಲೋಕದಲ್ಲಿ  ಮೋಟೋ  ಬಾರೀ ಸುದ್ದಿಯಲ್ಲಿದೆ. ಈ ಹೊಸ ವಿನ್ಯಾಸ ಬಜೆಟ್ ಬೆಲೆಯಿಂದನೆ ಗ್ರಾಹಕರ ಗಮನ ಸೆಳೆದಿದೆ. ಇದರ ವಿಶೇಷತೆಗೆ  ನೀವೂ ಮನಸೋಲೋದ್ರಲ್ಲಿ  ಸಂದೇಹವಿಲ್ಲ . ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ...

ಸೆಪ್ಟೆಂಬರ್ ನಲ್ಲಿ ಸ್ಮಾರ್ಟ್ ಫೋನ್ ಕೊಳ್ಳೋರಿಗೆ ಗುಡ್ ನ್ಯೂಸ್…!

Technology News: ಸೆಪ್ಟೆಂಬರ್  ತಿಂಗಳಲ್ಲಿ ಮೊಬೈಲ್  ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್  ಗಳು  ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು  ಎಂಟ್ರಿ  ಕೊಡೋದಕ್ಕೆ ರೆಡಿಯಾಗಿವೆ. ಅವುಗಳ  ವಿಶೇಷ ವಿನ್ಯಾಸಕ್ಕೆ  ಮಾರು ಹೋಗೋದಂತು ಖಂಡಿತ. ಸೆಪ್ಟೆಂಬರ್‌ ತಿಂಗಳಲ್ಲಿ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು...

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img