Monday, January 26, 2026

Tejashwi Yadav

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...

ಬಿಹಾರ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಮ್ಯಾಜಿಕ್‌ ನಂಬರ್‌ 122?

ಬಿಹಾರ ವಿಧಾನಸಭಾ ಚುನಾವಣೆಯ ಮೆಗಾ ಫಲಿತಾಂಶಕ್ಕೆ ಇನ್ನು ಕೆಲವು ಗಂಟೆಗಳಷ್ಟೇ ಬಾಕಿ ಇದೆ. 2025ರ ಜಿದ್ದಾಜಿದ್ದಿನ ಅಖಾಡ ಇದೀಗ ಅಂತಿಮ ಹಂತ ತಲುಪಿದೆ. ಈಗ ಉಳಿದಿರೋದು ಒಂದೇ. ನಾಳೆ ಯಾರು ಮ್ಯಾಜಿಕ್‌ ನಂಬರ್‌ 122 ತಲುಪುತ್ತಾರೆ ಅನ್ನೋದು. ಈ ಬಾರಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮತ್ತು RJDಯ ತೇಜಸ್ವಿ ಯಾದವ್‌ ಅವರ...

ಬಿಹಾರದಲ್ಲಿ ನಿತೀಶ್ V/S ತೇಜಸ್ವಿ ಮುಖಾಮುಖಿ!

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ. ಆರ್‌ಜೆಡಿ ನಾಯಕ...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....

ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ಘೋಷಣೆ, ಇಬ್ಬರು ಡಿಸಿಎಂ ಅಭ್ಯರ್ಥಿಗಳ ನೇಮಕ!

ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್​ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ. ಆರ್‌ಜೆಡಿ ನಾಯಕ ತೇಜಸ್ವಿ...

ಬಿಹಾರ ಅಖಾಡಕ್ಕೆ CM ಅಭ್ಯರ್ಥಿ ಫೈನಲ್‌!

ಬಿಹಾರದಲ್ಲಿ ಸೀಟು ಹಂಚಿಕೆ ಜಗಳ ಮುಂದುವರೆದಿದ್ರೂ, ಮುಂಬರುವ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು, ಒಮ್ಮತ ಮೂಡಿದೆ. ಆರ್‌ಜೆಡಿ ಮೂಲಗಳ ಪ್ರಕಾರ, ಮಹಾಘಟಬಂಧನ್‌ನ ಎಲ್ಲಾ ಪಕ್ಷಗಳು ತೇಜಸ್ವಿ ಯಾದವ್ ನಾಯಕತ್ವವನ್ನು ಬೆಂಬಲಿಸಲು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ಇಂದು ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್...

ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಗೊಂದಲ – RJD ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದಂತೆ, ಮಹಾಘಟಬಂಧನದಲ್ಲಿನ ಸೀಟು ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುತ್ತಿದೆ. ಸೀಟು ಹಂಚಿಕೆ ಕುರಿತು ಇನ್ನೂ ಪೂರ್ಣ ಒಮ್ಮತ ಮೂಡದಿದ್ದರೂ, RJD 143 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತನ್ನ ಪರಂಪರೆಯ ರಾಘೋಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ಇನ್ನು ಪಕ್ಷದ ಪ್ರಮುಖ ಮುಖಂಡರಲ್ಲಿ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img