Monday, April 27, 2026

Tejashwi Yadav

ಬಿಹಾರದಲ್ಲಿ ಮೈತ್ರಿಕೂಟ ಬಂದರೆ ಮನೆಯ ಒಬ್ಬರಿಗೆ ಸರ್ಕಾರಿ ನೌಕರಿ – ತೇಜಸ್ವಿ ಯಾದವ್

ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಈ ಭರವಸೆ ಈಡೇರಿಸಲು ಹೊಸ ಶಾಸನ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಬಿಹಾರದ ಅತ್ಯಂತ...

ಬಿಹಾರ ಎಲೆಕ್ಷನ್ ಗೆ ಡೇಟ್ ಫಿಕ್ಸ್ – ಬಿಹಾರದ ಚುನಾವಣೆಗೂ ಕರ್ನಾಟಕದ ರಾಜಕೀಯಕ್ಕೂ ಕನೆಕ್ಷನ್ ಏನು?

  2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ. ಸದ್ಯ ಚುನಾವಣೆ ಆಯೋಗವು...

ಬಿಜೆಪಿಯಿಂದ ಬಿಹಾರ ಸಿಎಂ ಹೈಜಾಕ್?

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಟೀಕಿಸಿದ್ದಾರೆ. ಬಿಹಾರದಲ್ಲಿ ನಿತಿಶ್‌ ಕುಮಾರ್‌ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img