Thursday, August 7, 2025

Tejasvi Surya

ಡಿ.ಕೆ. ಶಿವಕುಮಾರ್ – ತೇಜಸ್ವಿ ಸೂರ್ಯ ಕ್ರೆಡಿಟ್‌ ವಾರ್

ಇದೇ ಆಗಸ್ಟ್‌ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್‌ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...

ಸಿಎಂ, ಡಿಸಿಎಂ ಅಧ್ಭುತ ಆಟದಿಂದ ಐಪಿಎಲ್ ಕಪ್ ಗೆದ್ದಿದೆ : ಸರ್ಕಾರದ ಲೋಪಗಳ ಬಗ್ಗೆ ತೇಜಸ್ವಿ ಸೂರ್ಯ ವ್ಯಂಗ್ಯ

Political News: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ಜೋರಾಗಿದೆ. ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಆರೋಪ - ಪ್ರತ್ಯಾರೋಪಗಳು ನಡೆಯುತ್ತಿದ್ದು, ಸರ್ಕಾರದ ಬೇಜವಾಬ್ದಾರಿ ವಿಪಕ್ಷಗಳು ಕೆರಳಿ ಕೆಂಡವಾಗಿವೆ. https://youtu.be/murAnbraUvs ರಾಜ್ಯ ಸರ್ಕಾರದ...

Political News: ಜಯನಗರಕ್ಕೆ ಅನುದಾನ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೂ ಅನುದಾನ ರಿಲೀಸ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಯನಗರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿರಲಿಲ್ಲ. ಕಾರಣವೇನೆಂದರೆ, ಜಯನಗರ ಕ್ಷೇತ್ರ ಬಿಜೆಪಿ ಶಾಸಕ ಸಿ.ಕೆ.ಮೂರ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ತಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿಟ್ಟಿಗೆದಿದ್ದ ಡಿಕೆಶಿ, ಜಯನಗರ ಬಿಟ್ಟು ಬೆಂಗಳೂರಿನ ಎಲ್ಲ ನಗರಗಳ...
- Advertisement -spot_img

Latest News

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ...
- Advertisement -spot_img