Sunday, August 9, 2026

Tejasvi Surya

ಸಾಮಾನ್ಯ ಪಾದಚಾರಿಯ ಜೀವಕ್ಕಿಂತ ಸುರಂಗ ಮಾರ್ಗ ಮುಖ್ಯವೇ?: ಸಂಸದ ತೇಜಸ್ವಿ ಸೂರ್ಯ ಬೇಸರ

Political News: ಬನಶಂಕರಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ದಾಟುವಾಗ ಓರ್ವ ಪಾದಚಾರಿ ಹೆಂಗಸು ಸಾವನ್ನಪ್ಪಿರುವ ಘಟನೆ ಕುರಿತು ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸ್ಕೈ ವಾಕ್ ನಿರ್ಮಾಣದ ನಿರ್ಧಾರ ಕೈ ಬಿಟ್ಟಿದ್ದಕ್ಕೆ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿಗಳೇ,...

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಉತ್ತಮ ರಸ್ತೆ ನಿರ್ಮಿಸಲು ನಗರಾಭಿವೃದ್ಧ ಸಚಿವರ ಬಳಿ ಆಗ್ರಹಿಸಿದ್ದಾರೆ. ₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ. ಬೆಂಗಳೂರಿನ ರಸ್ತೆಗಳ ಹೆಸರಲ್ಲಿ...

ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ: ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆರೋಪ

Political News: ಸುರಂಗ ರಸ್ತೆಯ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ‘ವೆಟರಿನರಿ ಕಾಲೇಜ್’ ನಿಲ್ದಾಣವನ್ನು ಕೈಬಿಟ್ಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಂಟ್ರಾಕ್ಟರ್-ಕೇಂದ್ರಿತ, ಕಾರುಗಳಿಗೆ ಮಾತ್ರ ಆದ್ಯತೆ...

ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ : ತೇಜಸ್ವಿ ಸೂರ್ಯ

Political News: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಿದ್ಧವಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ 1ನ್ನು ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ ! ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ರಾಗಿಗುಡ್ಡ ಫ್ಲೈಓವರ್ ಈಗ...

ತಾತನಾಗಿ ಭಡ್ತಿ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್: ಡಿಫ್ರೆಂಟ್ ಆಗಿ ವಿಶ್ ಮಾಡಿದ ಸಂಸದ ತೇಜಸ್ವಿ ಸೂರ್ಯ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರಿಗೆ ಹೆಣ್ಣು ಮಗು ಜನಿಸಿದ್ದು, ಡಿಕೆಶಿ ತಾತನಾಗಿ ಭಡ್ತಿ ಪಡೆದಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಕೆಶಿ ಅವರಿಗೆ ಡಿಫ್ರೆಂಟ್ ಆಗಿ ವಿಶ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದು, ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು...

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು ಹಬ್ಬ - ಹರಿದಿನ, ಆಚರಣೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ಖುಷಿ, ಸಂತೋಷಗಳೆಡೆಗೆ ನೂಕುವ ಸಂಭ್ರಮಗಳ ನೆಲೆಬೀಡು. ಸನಾತನ ಸಂಸ್ಕೃತಿಯ ಪ್ರತಿ ಹಬ್ಬವೂ ವಿಶೇಷತೆ ಹೊಂದಿದ್ದು, ಬದುಕಿಗೆ ನವ ಸಂಭ್ರಮ,...

ನಮ್ಮ ರಾಜ್ಯದ ಬೊಕ್ಕಸವನ್ನು ಕಾಂಗ್ರೆಸ್ ಖಾಲಿ ಮಾಡಿದ್ದು ,ಈಗ ಅದು ಖಾಲಿ ಟ್ರಂಕ್ ನಂತಾಗಿದೆ: ತೇಜಸ್ವಿ ಸೂರ್ಯ

Political News: ಇಂದು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಸೇರಿ, ಕೆಲವರು ಪ್ರತಿಭಟನೆ ನಡೆಸಿದ್ದು, ಅವರನ್ನೆಲ್ಲ ಕೆಲ ಕಾಲ ಪೋಲೀಸರು ಬಂಧಿಸಿದ್ದರು. ತೇಜಸ್ವಿ ಸೂರ್ಯ ಅವರು ಖಾಲಿ ಟ್ರಂಕ್ ಹಿಡಿದು ಇದು ರಾಜ್ಯ ಸರ್ಕಾರ ಎಂಬ ರೀತಿ ಪ್ರತಿಭಟಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರಣಕ್ಕೆ ಅವರನ್ನು ಬಂಧಿಸಲಾಯಿತು....

ಬೆಂಗಳೂರು ಮೆಟ್ರೋ ದರ ಏರಿಕೆಯ ಅತಿದೊಡ್ಡ ಬಲಿಪಶು ಸಾಮಾನ್ಯ ಜನತೆ: ಸಂಸದ ತೇಜಸ್ವಿ ಸೂರ್ಯ

Political News: 1 ವರ್ಷದ ಹಿಂದೆಯಷ್ಟೇ ಬೆಂಗಳೂರು ಮೆಟ್ರೋ ದರ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ದರ ಹೆಚ್ಚಿಸುವ ಬಗ್ಗೆ ಮಾತುಕತೆಯಾಗಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕರು ಸೇರಿ, ಜನಸಾಮಾನ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ಪ್ರಯಾಣಿಕರ ಪರವಾಗಿ ನಿಲ್ಲುವ ಬದಲು, ರಾಜ್ಯ...

Political News: ನಮ್ಮ ಮೆಟ್ರೋ ಬೆಲೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಮೆಟ್ರೋ ಬೆಲೆ ಅತೀ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ, ತೇಜಸ್ವಿ ಸೂರ್ಯ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಮೆಟ್ರೋ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣದರವನ್ನು ಪ್ರಯಾಣಿಕರ ಮೇಲೆ ಹೇರುತ್ತಿದೆ. ಜನಪ್ರತಿನಿಧಿಗಳ, ಸಾರ್ವಜನಿಕರ ಪ್ರಬಲ ವಿರೋಧದ ಮಧ್ಯೆಯೂ ಈಗಾಗಲೇ ಮೆಟ್ರೋ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ...

ನಮ್ಮ ಬೆಂಗಳೂರಿಗೆ ವೈಜ್ಞಾನಿಕ ನಗರ ಯೋಜನೆ ಬೇಕೇ ಹೊರತು ‘ರಾಜಕೀಯ ಎಂಜಿನಿಯರಿಂಗ್’ ಅಲ್ಲ: ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು, ರಸ್ತೆ ನಿರ್ಮಿಸುವ ಬಗ್ಗೆ, ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ, ಸುರಂಗ ನಿರ್ಮಿಸುವುದರಿಂದ ಜನ ಸಂಚಾರ ದಟ್ಟಣೆ ನಿವಾರಿಸಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ನಮ್ಮ ಬೆಂಗಳೂರಿಗೆ, ವೈಜ್ಞಾನಿಕ ನಗರ ಯೋಜನೆ ಬೇಕೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img