Thursday, December 4, 2025

tejasvi yadav

NDAಗೆ ಗೆಲುವಿನ ಮುನ್ಸೂಚನೆ ಆದರೂ ಅತಂತ್ರದ ಭಯ?

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್‌ ಪೋಲ್‌ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ. NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...

ಬಿಹಾರದಲ್ಲಿ ಗೆಲ್ಲೋದ್ಯಾರು? ಕಿಂಗ್‌ ಮೇಕರ್‌ ಅಂತೂ ಪಕ್ಕಾ!

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ. ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...

ಮಹಾಘಟಬಂಧನ್‌ ವಿರುದ್ಧ ತೊಡೆತಟ್ಟಿದ ಓವೈಸಿ

ಬಿಹಾರ ಮುಸ್ಲಿಂ ಸಮುದಾಯದವರ ಪ್ರಾಬಲ್ಯವಿರುವ ಸೀಮಾಂಚಲ ಭಾಗದಲ್ಲಿ, aimim ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮಹಾಘಟಬಂಧನ್ ವಿರುದ್ದ ಅದರಲ್ಲೂ ಪ್ರಮುಖವಾಗಿ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ವಿರುದ್ದ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ. ಮಹಾಘಟಬಂಧನ್ ಭಾಗವಾಗಲು ಪ್ರಯತ್ನಿಸಿದರೂ, ನಮ್ಮನ್ನು ತೇಜಸ್ವಿ ಯಾದವ್ ಕಡೆಗಣಿಸಿದ್ದಾರೆ ಎಂದು ಓವೈಸಿ ಕಿಡಿಕಾರಿದ್ದಾರೆ. ಜೊತೆಗೆ, ತೇಜಸ್ವಿ ಅವರನ್ನು ಮಹಾಭಾರತದ...

ನಿತೀಶ್‌ಗೆ ಉನ್ನತ ಅಧಿಕಾರ ಸಿಗಲ್ಲ..

ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img